AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿ ವ್ಯಾಪಾರಿಗಳಿಗೆ ಕೊವಿಡ್​ Antigen ಟೆಸ್ಟ್ , ಯಾಕೆ?

ಬೆಂಗಳೂರು: ನಗರದಲ್ಲಿ ವ್ಯಾಪಾರಿಗಳಿಗೆ ಌಂಟಿಜೆನ್ ಟೆಸ್ಟ್ ಮಾಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ನಗರದ ತರಕಾರಿ, ಹಣ್ಣು ಮತ್ತು ಹೂವಿನ ವ್ಯಾಪಾರಿಗಳಿಗೆ ಌಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ. ಸಾಲುಸಾಲು ಹಬ್ಬಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಖರೀದಿಗಾಗಿ ಮಾರುಕಟ್ಟೆಗಳಿಗೆ ಭೇಟಿಕೊಡುವರು. ಹೀಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ವ್ಯಾಪಾರಿಗಳಿಗೆ ಟೆಸ್ಟ್ ಮಾಡಲಾಗುತ್ತಿದೆ. ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಌಂಟಿಜೆನ್ ಟೆಸ್ಟ್ ಮಾಡ್ತಿರುವ ದೃಶ್ಯಗಳು ಕಂಡುಬಂದವು.

ಸಿಲಿಕಾನ್​ ಸಿಟಿ ವ್ಯಾಪಾರಿಗಳಿಗೆ ಕೊವಿಡ್​ Antigen ಟೆಸ್ಟ್ , ಯಾಕೆ?
Follow us
KUSHAL V
|

Updated on: Aug 01, 2020 | 8:23 AM

ಬೆಂಗಳೂರು: ನಗರದಲ್ಲಿ ವ್ಯಾಪಾರಿಗಳಿಗೆ ಌಂಟಿಜೆನ್ ಟೆಸ್ಟ್ ಮಾಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ನಗರದ ತರಕಾರಿ, ಹಣ್ಣು ಮತ್ತು ಹೂವಿನ ವ್ಯಾಪಾರಿಗಳಿಗೆ ಌಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ.

ಸಾಲುಸಾಲು ಹಬ್ಬಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಖರೀದಿಗಾಗಿ ಮಾರುಕಟ್ಟೆಗಳಿಗೆ ಭೇಟಿಕೊಡುವರು. ಹೀಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ವ್ಯಾಪಾರಿಗಳಿಗೆ ಟೆಸ್ಟ್ ಮಾಡಲಾಗುತ್ತಿದೆ. ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಌಂಟಿಜೆನ್ ಟೆಸ್ಟ್ ಮಾಡ್ತಿರುವ ದೃಶ್ಯಗಳು ಕಂಡುಬಂದವು.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ