AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್​ ಸಿಟಿ ವ್ಯಾಪಾರಿಗಳಿಗೆ ಕೊವಿಡ್​ Antigen ಟೆಸ್ಟ್ , ಯಾಕೆ?

ಬೆಂಗಳೂರು: ನಗರದಲ್ಲಿ ವ್ಯಾಪಾರಿಗಳಿಗೆ ಌಂಟಿಜೆನ್ ಟೆಸ್ಟ್ ಮಾಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ನಗರದ ತರಕಾರಿ, ಹಣ್ಣು ಮತ್ತು ಹೂವಿನ ವ್ಯಾಪಾರಿಗಳಿಗೆ ಌಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ. ಸಾಲುಸಾಲು ಹಬ್ಬಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಖರೀದಿಗಾಗಿ ಮಾರುಕಟ್ಟೆಗಳಿಗೆ ಭೇಟಿಕೊಡುವರು. ಹೀಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ವ್ಯಾಪಾರಿಗಳಿಗೆ ಟೆಸ್ಟ್ ಮಾಡಲಾಗುತ್ತಿದೆ. ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಌಂಟಿಜೆನ್ ಟೆಸ್ಟ್ ಮಾಡ್ತಿರುವ ದೃಶ್ಯಗಳು ಕಂಡುಬಂದವು.

ಸಿಲಿಕಾನ್​ ಸಿಟಿ ವ್ಯಾಪಾರಿಗಳಿಗೆ ಕೊವಿಡ್​ Antigen ಟೆಸ್ಟ್ , ಯಾಕೆ?
KUSHAL V
|

Updated on: Aug 01, 2020 | 8:23 AM

Share

ಬೆಂಗಳೂರು: ನಗರದಲ್ಲಿ ವ್ಯಾಪಾರಿಗಳಿಗೆ ಌಂಟಿಜೆನ್ ಟೆಸ್ಟ್ ಮಾಡಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ನಗರದ ತರಕಾರಿ, ಹಣ್ಣು ಮತ್ತು ಹೂವಿನ ವ್ಯಾಪಾರಿಗಳಿಗೆ ಌಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ.

ಸಾಲುಸಾಲು ಹಬ್ಬಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಜನರು ಖರೀದಿಗಾಗಿ ಮಾರುಕಟ್ಟೆಗಳಿಗೆ ಭೇಟಿಕೊಡುವರು. ಹೀಗಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ವ್ಯಾಪಾರಿಗಳಿಗೆ ಟೆಸ್ಟ್ ಮಾಡಲಾಗುತ್ತಿದೆ. ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಌಂಟಿಜೆನ್ ಟೆಸ್ಟ್ ಮಾಡ್ತಿರುವ ದೃಶ್ಯಗಳು ಕಂಡುಬಂದವು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್