AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Report ಬರೋಕೆ ಮುನ್ನ ಸೋಂಕಿತನ ಮೃತದೇಹ ಹಸ್ತಾಂತರ, ಜನರಿಗೆ ಶುರುವಾಯ್ತು ಢವಢವ, ಎಲ್ಲಿ?

ಚಾಮರಾಜನಗರ: ಆರೋಗ್ಯ ಅಧಿಕಾರಿಗಳ ಮಹಾ ಎಡವಟ್ಟಿನಿಂದ ಜಿಲ್ಲೆಯ ಯಳಂದೂರು ಪಟ್ಟಣದ ನಿವಾಸಿಗಳಲ್ಲಿ ಇದೀಗ ಆತಂಕ ಮನೆಮಾಡಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಸೋಂಕಿತನೊಬ್ಬನನ್ನ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಈ ನಡುವೆ, ಮೃತನ ಕೊವಿಡ್​ ಪರೀಕ್ಷಾ ವರದಿ ಬರೋಕೆ ಮುನ್ನ ಅಧಿಕಾರಿಗಳು ಕುಟುಂಬಸ್ಥರಿಗೆ ಮೃತದೇಹವನ್ನ ಹಸ್ತಾಂತರಿಸಿದ್ದಾರೆ. ಇದೀಗ, ಆತನ ಲ್ಯಾಬ್ ರಿಪೋರ್ಟ್​​ನಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಈ ನಡುವೆ, ಮೃತನ ಅಂತ್ಯಕ್ರಿಯೆಯಲ್ಲಿ ಪಟ್ಟಣದ ನೂರಾರು ಜನರು ಹಾಗೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಭಾಗಿಯಾಗಿದ್ರು. […]

Report ಬರೋಕೆ ಮುನ್ನ ಸೋಂಕಿತನ ಮೃತದೇಹ ಹಸ್ತಾಂತರ, ಜನರಿಗೆ ಶುರುವಾಯ್ತು ಢವಢವ, ಎಲ್ಲಿ?
KUSHAL V
|

Updated on: Aug 02, 2020 | 1:27 PM

Share

ಚಾಮರಾಜನಗರ: ಆರೋಗ್ಯ ಅಧಿಕಾರಿಗಳ ಮಹಾ ಎಡವಟ್ಟಿನಿಂದ ಜಿಲ್ಲೆಯ ಯಳಂದೂರು ಪಟ್ಟಣದ ನಿವಾಸಿಗಳಲ್ಲಿ ಇದೀಗ ಆತಂಕ ಮನೆಮಾಡಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಸೋಂಕಿತನೊಬ್ಬನನ್ನ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಈ ನಡುವೆ, ಮೃತನ ಕೊವಿಡ್​ ಪರೀಕ್ಷಾ ವರದಿ ಬರೋಕೆ ಮುನ್ನ ಅಧಿಕಾರಿಗಳು ಕುಟುಂಬಸ್ಥರಿಗೆ ಮೃತದೇಹವನ್ನ ಹಸ್ತಾಂತರಿಸಿದ್ದಾರೆ.

ಇದೀಗ, ಆತನ ಲ್ಯಾಬ್ ರಿಪೋರ್ಟ್​​ನಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಈ ನಡುವೆ, ಮೃತನ ಅಂತ್ಯಕ್ರಿಯೆಯಲ್ಲಿ ಪಟ್ಟಣದ ನೂರಾರು ಜನರು ಹಾಗೂ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಭಾಗಿಯಾಗಿದ್ರು. ಇದರಿಂದ, ಯಳಂದೂರು ಪಟ್ಟಣದಲ್ಲಿ ಆತಂಕ ಮನೆಮಾಡಿದೆ.

ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ