AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಚೆನ್ನಾಗಿ ನಿದ್ದೆ ಬರಲಿಲ್ಲವಾ? ಹಗಲು ವೇಳೆ ಆಕಳಿಕೆ, ನಿದ್ರಾಲಸ್ಯವಾ? ಹಾಗಾದರೆ ಈ ಸಲಹೆಗಳು ನಿಮಗಾಗಿ

day sleep: ಸಾಧ್ಯವಾದಷ್ಟು ಬೇಗನೇ ವೈದ್ಯರನ್ನು ಸಂಪರ್ಕಿಸಬೇಕು. ಹಗಲಿನಲ್ಲಿ.. ಕೆಲಸ ಮಾಡುಬೇಕಾದ ಪರಿಸ್ಥಿತಿಯಲ್ಲಿ ನಿದ್ದೆ ಮಾಡಿದರೆ ಅದು ಕ್ಷೇಮವಲ್ಲ. ಆವಾಗ ನೀವು ಆ್ಯಕ್ಟೀವ್ ಆಗಿರಲು ನಿಮ್ಮ ದಿನನಿತ್ಯದ ಜೀವನಶೈಲಿಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎನ್ನುತ್ತಾರೆ ತಜ್ಞರು.

ರಾತ್ರಿ ಚೆನ್ನಾಗಿ ನಿದ್ದೆ ಬರಲಿಲ್ಲವಾ? ಹಗಲು ವೇಳೆ ಆಕಳಿಕೆ, ನಿದ್ರಾಲಸ್ಯವಾ? ಹಾಗಾದರೆ ಈ ಸಲಹೆಗಳು ನಿಮಗಾಗಿ
ರಾತ್ರಿಯಿಡೀ ಚೆನ್ನಾಗಿ ನಿದ್ರಿಸಿದರೂ.. ಹಗಲು ವೇಳೆ ಆಕಳಿಕೆಯಾ? ಹಾಗಾದರೆ ಈ ಸಲಹೆಗಳು ನಿಮಗಾಗಿ
TV9 Web
| Edited By: |

Updated on: Aug 27, 2022 | 6:06 AM

Share

ಆರೋಗ್ಯವಾಗಿರಲು ನಿದ್ರೆ ಅತ್ಯಗತ್ಯ. ದೇಹ ಮತ್ತು ಮೆದುಳಿಗೆ ಸರಿಯಾದ ವಿಶ್ರಾಂತಿ ನೀಡಿದರೆ ಮಾರನೆಯ ದಿನ ಕ್ರಿಯಾಶೀಲರಾಗಿ ಕೆಲಸ ಮಾಡುತ್ತೇವೆ. ಆದರೆ ಬದಲಾಗುತ್ತಿರುವ ಆಧುನಿಕ ಇಂಟರ್ನೆಟ್​ ಜೀವನಶೈಲಿಯಿಂದ ನಿದ್ರೆ ಸರಿಯಾಗಿ ಆಗುತ್ತಿಲ್ಲ. ಆದರೆ ಸ್ವಲ್ಪ ಶಾಂತಚಿತ್ತರಾಗಿ ಈ ಸಲಹೆಗಳತ್ತ ಗಮನಹರಿಸಿ.

ಆರೋಗ್ಯವಾಗಿರಲು ನಿದ್ರೆ ಅತ್ಯಗತ್ಯ. ದೇಹ ಮತ್ತು ಮೆದುಳಿಗೆ ಸರಿಯಾದ ವಿಶ್ರಾಂತಿ ನೀಡಿದರೆ ಮಾರನೆಯ ದಿನ ಕ್ರಿಯಾಶೀಲರಾಗಿ ಕೆಲಸ ಮಾಡುತ್ತೇವೆ. ಆದರೆ ಬದಲಾಗುತ್ತಿರುವ ಆಧುನಿಕ ಇಂಟರ್ನೆಟ್​ ಜೀವನಶೈಲಿಯಿಂದ ನಿದ್ರೆ ಸರಿಯಾಗಿ ಆಗುತ್ತಿಲ್ಲ. ಆದರೆ ಕೆಲವರಿಗೆ ನೆಮ್ಮದಿಯಿಂದ ಮಲಗಿದರೂ ಬೆಳಗ್ಗೆ ಬೇಗ ಏಳಲು ಆಗುವುದಿಲ್ಲ. ಅವರು ಸೋಮಾರಿತನ ಮತ್ತು ಆಯಾಸವನ್ನು ಅನುಭವಿಸುತ್ತಾರೆ. ರಾತ್ರಿಯೆಲ್ಲಾ ನಿದ್ದೆ ಮಾಡಿದರೂ ಬೆಳಗಿನ ಜಾವ ತೂರಾಡುವ ಹ್ಯಾಂಗ್ ಓವರ್ ಅನುಭವ ಅವರದ್ದಾಗಿರುತ್ತದೆ. ಇದರೊಂದಿಗೆ ಯಾವುದೇ ಕೆಲಸದಲ್ಲಿ ಅವರಿಗೆ ಆಸಕ್ತಿ ಇರುವುದಿಲ್ಲ. ಆಕಳಿಸುವುದು ಮತ್ತು ತೂಕಡಿಸುವುದು ಇಷ್ಟೇ ಅವರ ಕೆಲಸ. ಸ್ವಲ್ಪ ಹೊತ್ತು ಮಲಗಿದರೆ ಒಳ್ಳೆಯದಾ ಎಂದು ಅವರಿಗೆ ಅನಿಸುತ್ತದೆ.

ಅಂತಹ ಪರಿಸ್ಥಿತಿಯಲ್ಲಿ ವೈದ್ಯೆರ ಭೇಟಿಗಾಗಿ ವಿಳಂಬ ಮಾಡಬಾರದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಸಾಧ್ಯವಾದಷ್ಟು ಬೇಗನೇ ವೈದ್ಯರನ್ನು ಸಂಪರ್ಕಿಸಬೇಕು. ಹಗಲಿನಲ್ಲಿ.. ಕೆಲಸ ಮಾಡುಬೇಕಾದ ಪರಿಸ್ಥಿತಿಯಲ್ಲಿ ನಿದ್ದೆ ಮಾಡಿದರೆ ಅದು ಕ್ಷೇಮವಲ್ಲ. ಆವಾಗ ನೀವು ಆ್ಯಕ್ಟೀವ್ ಆಗಿರಲು ನಿಮ್ಮ ದಿನನಿತ್ಯದ ಜೀವನಶೈಲಿಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎನ್ನುತ್ತಾರೆ ತಜ್ಞರು.

ದಿನವಿಡೀ ಚೈತನ್ಯದಿಂದ ಇರಲು ಬೇಗನೇ ಎದ್ದೇಳಿ. ಪ್ರತಿನಿತ್ಯ ಬೆಳಗ್ಗೆ 6 ಗಂಟೆಗೆ ಎದ್ದರೆ ನೀವು ಆರೋಗ್ಯವಾಗಿರುತ್ತೀರಿ ಮತ್ತು ನಿಮ್ಮ ಮನಸ್ಸು ಶಾಂತವಾಗಿರುತ್ತದೆ ಮತ್ತು ನಿಮ್ಮ ಮೆದುಳು ಸಕ್ರಿಯವಾಗಿರುತ್ತದೆ. ಪ್ರತಿದಿನ 20-25 ನಿಮಿಷಗಳ ಕಾಲ ಎಣ್ಣೆಯಿಂದ ದೇಹದ ಮಸಾಜ್ ಮಾಡಬೇಕು. ಹೀಗೆ ಮಾಡುವುದರಿಂದ ನರಮಂಡಲವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಯೋಗ, ಪ್ರಾಣಾಯಾಮ ಮತ್ತು ಧ್ಯಾನ ದೇಹವನ್ನು ಆರೋಗ್ಯವಾಗಿರಿಸುತ್ತದೆ. ಈ ಕೆಲಸಗಳನ್ನು ಮಾಡುವುದರಿಂದ ನೀವು ದಿನವಿಡೀ ಚಟುವಟಿಕೆಯಿಂದ ಇರುತ್ತೀರಿ.

ಧ್ಯಾನವು ಆತಂಕ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಜ್ಞಾಪಕಶಕ್ತಿ, ಸ್ಪಷ್ಟತೆ ಮತ್ತು ಏಕಾಗ್ರತೆ ವೃದ್ಧಿಸುತ್ತದೆ. ಇದಲ್ಲದೆ, ಬಿಸಿ ಮತ್ತು ತಾಜಾ ಆಹಾರವನ್ನು ಪ್ರತಿದಿನ ತೆಗೆದುಕೊಳ್ಳಬೇಕು. ಆಯುರ್ವೇದದಲ್ಲಿ, ಪ್ರತಿ ದಿನವೂ ನಿಯಮಿತ ಸಮಯದಲ್ಲಿ ಬಿಸಿ ಆಹಾರವನ್ನು ಸೇವಿಸುವುದು ಔಷಧಿಯಂತೆ ಹೇಳಲಾಗುತ್ತದೆ. ಬಿಸಿ ಆಹಾರವು ದೇಹವು ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ದೇಹ ಕ್ರಿಯಾಶೀಲವಾಗುತ್ತದೆ. ಇದರಿಂದ ನಿದ್ರೆ ಸಮಸ್ಯೆಗಳು ದೂರವಾಗುತ್ತವೆ.

To read more in Telugu click here

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ