AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ನಿಮಿಷದಲ್ಲಿ ‘ಪಾಸಿಟಿವ್ ವರದಿ’ ಬಂತೂ ಅಂತಾ ಮಹಿಳಾ ವಾರಿಯರ್​ಗೆ ಧಮ್ಕಿ

ಚಿಕ್ಕಮಗಳೂರು: ಕೊರೊನಾ ಪಾಸಿಟಿವ್ ಬಂತೂ ಅಂತಾ ವ್ಯಕ್ತಿಯೊಬ್ಬ ಮಹಿಳಾ ಕೊರೊನಾ ವಾರಿಯರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಜ್ಜಂಪುರ ತಾಲೂಕಿನ ಮಹಿಳಾ ಹೆಲ್ತ್ ಇನ್ಸ್‌ಪೆಕ್ಟರ್​ಗೆ ಅಣ್ಣೆ ಗ್ರಾಮದ ರಮೇಶ್ ಎಂಬಾತ ನಿಂದಿಸಿ, ಧಮ್ಕಿ ಹಾಕಿದ್ದಾನೆ ಎಂದು ತಿಳಿದುಬಂದಿದೆ. ರಮೇಶ್ ಕುಟುಂಬದ ಸದಸ್ಯರೊಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಕುರಿತಾಗಿ ಮೊಬೈಲ್ ಕರೆ ಮಾಡಿ ಮನಬಂದಂತೆ ಧಮ್ಕಿ ಹಾಕಿದ್ದಾನೆ.

ಒಂದೇ ನಿಮಿಷದಲ್ಲಿ ‘ಪಾಸಿಟಿವ್ ವರದಿ’ ಬಂತೂ ಅಂತಾ ಮಹಿಳಾ ವಾರಿಯರ್​ಗೆ ಧಮ್ಕಿ
ಸಾಧು ಶ್ರೀನಾಥ್​
| Edited By: |

Updated on: Aug 27, 2020 | 9:34 AM

Share

ಚಿಕ್ಕಮಗಳೂರು: ಕೊರೊನಾ ಪಾಸಿಟಿವ್ ಬಂತೂ ಅಂತಾ ವ್ಯಕ್ತಿಯೊಬ್ಬ ಮಹಿಳಾ ಕೊರೊನಾ ವಾರಿಯರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಅಜ್ಜಂಪುರ ತಾಲೂಕಿನ ಮಹಿಳಾ ಹೆಲ್ತ್ ಇನ್ಸ್‌ಪೆಕ್ಟರ್​ಗೆ ಅಣ್ಣೆ ಗ್ರಾಮದ ರಮೇಶ್ ಎಂಬಾತ ನಿಂದಿಸಿ, ಧಮ್ಕಿ ಹಾಕಿದ್ದಾನೆ ಎಂದು ತಿಳಿದುಬಂದಿದೆ. ರಮೇಶ್ ಕುಟುಂಬದ ಸದಸ್ಯರೊಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಕುರಿತಾಗಿ ಮೊಬೈಲ್ ಕರೆ ಮಾಡಿ ಮನಬಂದಂತೆ ಧಮ್ಕಿ ಹಾಕಿದ್ದಾನೆ.

Follow Us
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !