ಒಂದೇ ನಿಮಿಷದಲ್ಲಿ ‘ಪಾಸಿಟಿವ್ ವರದಿ’ ಬಂತೂ ಅಂತಾ ಮಹಿಳಾ ವಾರಿಯರ್​ಗೆ ಧಮ್ಕಿ

ಚಿಕ್ಕಮಗಳೂರು: ಕೊರೊನಾ ಪಾಸಿಟಿವ್ ಬಂತೂ ಅಂತಾ ವ್ಯಕ್ತಿಯೊಬ್ಬ ಮಹಿಳಾ ಕೊರೊನಾ ವಾರಿಯರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಜ್ಜಂಪುರ ತಾಲೂಕಿನ ಮಹಿಳಾ ಹೆಲ್ತ್ ಇನ್ಸ್‌ಪೆಕ್ಟರ್​ಗೆ ಅಣ್ಣೆ ಗ್ರಾಮದ ರಮೇಶ್ ಎಂಬಾತ ನಿಂದಿಸಿ, ಧಮ್ಕಿ ಹಾಕಿದ್ದಾನೆ ಎಂದು ತಿಳಿದುಬಂದಿದೆ. ರಮೇಶ್ ಕುಟುಂಬದ ಸದಸ್ಯರೊಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಕುರಿತಾಗಿ ಮೊಬೈಲ್ ಕರೆ ಮಾಡಿ ಮನಬಂದಂತೆ ಧಮ್ಕಿ ಹಾಕಿದ್ದಾನೆ.

ಒಂದೇ ನಿಮಿಷದಲ್ಲಿ ‘ಪಾಸಿಟಿವ್ ವರದಿ’ ಬಂತೂ ಅಂತಾ ಮಹಿಳಾ ವಾರಿಯರ್​ಗೆ ಧಮ್ಕಿ
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Aug 27, 2020 | 9:34 AM

ಚಿಕ್ಕಮಗಳೂರು: ಕೊರೊನಾ ಪಾಸಿಟಿವ್ ಬಂತೂ ಅಂತಾ ವ್ಯಕ್ತಿಯೊಬ್ಬ ಮಹಿಳಾ ಕೊರೊನಾ ವಾರಿಯರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.

ಅಜ್ಜಂಪುರ ತಾಲೂಕಿನ ಮಹಿಳಾ ಹೆಲ್ತ್ ಇನ್ಸ್‌ಪೆಕ್ಟರ್​ಗೆ ಅಣ್ಣೆ ಗ್ರಾಮದ ರಮೇಶ್ ಎಂಬಾತ ನಿಂದಿಸಿ, ಧಮ್ಕಿ ಹಾಕಿದ್ದಾನೆ ಎಂದು ತಿಳಿದುಬಂದಿದೆ. ರಮೇಶ್ ಕುಟುಂಬದ ಸದಸ್ಯರೊಬ್ಬರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಕುರಿತಾಗಿ ಮೊಬೈಲ್ ಕರೆ ಮಾಡಿ ಮನಬಂದಂತೆ ಧಮ್ಕಿ ಹಾಕಿದ್ದಾನೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us