AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈ ದುಂಬಿ ನಲಿಯುತಿದಾಳೆ ಲಕ್ಷ್ಮಿ ದೇವಿ! ರೈತರ ಸಂತೋಷಕ್ಕೆ ಪಾರವೇ ಇಲ್ಲ..

ಕೊಪ್ಪಳ: ಜಿಲ್ಲೆಯಾದ್ಯಂತ ಸುರಿದ ಮಳೆಗೆ ಒಣಗಿ ಹೋಗಿದ್ದ ಗಿಡಗಳು ಹಚ್ಚ ಹಸಿರಾಗಿ ಮೈತುಂಬಿ ನಿಂತಿವೆ. ಬತ್ತಿ ಹೋಗಿದ್ದ ಕೆರೆಗಳು ತುಂಬಿ ಹರಿಯುತ್ತಿವೆ. ಅದರಲ್ಲೂ ಸತತ ಎರಡ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಲಕ್ಷ್ಮಿದೇವಿ ಕೆರೆ ತುಂಬಿ ಹರಿಯುತ್ತಿದೆ. ಈ ದೃಶ್ಯ ನೋಡುಗರಿಗೆ ಭೂಮಿಯ ಮೇಲೆ ಸ್ವರ್ಗವೇ ನೋಡಿದಷ್ಟು ಖುಷಿ ತಂದಿದೆ. ಕೊಪ್ಪಳ ಜಿಲ್ಲೆ ಕನಕಗಿರಿಯ ಕನಕಾಚಲಪತಿ ದೇವಸ್ಥಾನದ ಬಳಿ ಇರುವ ಲಕ್ಷ್ಮೀದೇವಿ ಕೆರೆ ಹಲವಾರು ವರ್ಷಗಳಿಂದ ಬತ್ತಿಹೋಗಿತ್ತು. ಆದರೆ ಈಗ ವರ್ಷಧಾರೆಯ ಆರ್ಭಟಕ್ಕೆ ಕರೆ ಉಕ್ಕಿ ಹರಿಯುತ್ತಿದೆ. […]

ಮೈ ದುಂಬಿ ನಲಿಯುತಿದಾಳೆ ಲಕ್ಷ್ಮಿ ದೇವಿ! ರೈತರ ಸಂತೋಷಕ್ಕೆ ಪಾರವೇ ಇಲ್ಲ..
ಆಯೇಷಾ ಬಾನು
| Edited By: |

Updated on: Oct 13, 2020 | 3:57 PM

Share

ಕೊಪ್ಪಳ: ಜಿಲ್ಲೆಯಾದ್ಯಂತ ಸುರಿದ ಮಳೆಗೆ ಒಣಗಿ ಹೋಗಿದ್ದ ಗಿಡಗಳು ಹಚ್ಚ ಹಸಿರಾಗಿ ಮೈತುಂಬಿ ನಿಂತಿವೆ. ಬತ್ತಿ ಹೋಗಿದ್ದ ಕೆರೆಗಳು ತುಂಬಿ ಹರಿಯುತ್ತಿವೆ. ಅದರಲ್ಲೂ ಸತತ ಎರಡ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಲಕ್ಷ್ಮಿದೇವಿ ಕೆರೆ ತುಂಬಿ ಹರಿಯುತ್ತಿದೆ. ಈ ದೃಶ್ಯ ನೋಡುಗರಿಗೆ ಭೂಮಿಯ ಮೇಲೆ ಸ್ವರ್ಗವೇ ನೋಡಿದಷ್ಟು ಖುಷಿ ತಂದಿದೆ.

ಕೊಪ್ಪಳ ಜಿಲ್ಲೆ ಕನಕಗಿರಿಯ ಕನಕಾಚಲಪತಿ ದೇವಸ್ಥಾನದ ಬಳಿ ಇರುವ ಲಕ್ಷ್ಮೀದೇವಿ ಕೆರೆ ಹಲವಾರು ವರ್ಷಗಳಿಂದ ಬತ್ತಿಹೋಗಿತ್ತು. ಆದರೆ ಈಗ ವರ್ಷಧಾರೆಯ ಆರ್ಭಟಕ್ಕೆ ಕರೆ ಉಕ್ಕಿ ಹರಿಯುತ್ತಿದೆ. ಮೈಕೊರೆಯುವ ಚಳಿಯಲ್ಲಿ, ಹಸಿರು ಪ್ರಕೃತಿ ನಡುವೆ ಮಳೆಯನ್ನು ಲೆಕ್ಕಿಸದೆ ರಮ್ಯ ಮನೋಹರವಾಗಿ, ತುಂಬಿದ ಕೆರೆ ನೋಡಲು ಜನ ಮುಗಿಬಿದ್ದಿದ್ದಾರೆ.

ಜೊತೆಗೆ ಕೆರೆಯಲ್ಲಿ ಹರಿದುಬರುತ್ತಿರುವ ಮೀನುಗಳು ಹಿಡಿಯಲು ನಾ ಮುಂದು ತಾ ಮುಂದು ಎಂದು ಗಾಳ ಹಾಕುತ್ತಿದ್ದಾರೆ. ಪರಿಸರದ ಮಡಿಲಿನಲ್ಲಿ ಬಿಸಿ ಬಿಸಿ ಫಿಶ್ ಫ್ರೈ ಮಾಡಿ ಸವಿಯುತ್ತಿದ್ದಾರೆ. ಬಹಳ ವರ್ಷಗಳ ಬಳಿಕ ಕೆರೆ ತುಂಬಿದ್ದಕ್ಕೆ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ