AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಕೊಚ್ಚಿ ಹೋದ ಬೆಳೆ, ರೈತನ ಗೋಳು ಕೇಳೋರು ಯಾರು?

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಹೀಗೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಾಗಿ ನೀರು ಹೊಲಗಳಿಗೂ ನುಗ್ಗಿ ಬೆಳೆಗಳೆಲ್ಲಾ ಜಲಾವೃತಗೊಂಡಿವೆ. ಎಲ್ಲಿ ನೋಡಿದರೂ ನೀರೇ ನೀರು ಕಾಣುತ್ತಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಮತ್ತಿತರ ಕಡೆ ಜಮೀನುಗಳಲ್ಲಿ ಹರಿಯುತ್ತಿರೋ ನೀರಿನಿಂದಾಗಿ ಗೇಣುದ್ದದ ಬೆಳೆಗಳು ಕೊಚ್ಚಿ ಹೋಗುತ್ತಿವೆ. ತೊಗರಿ, ಹೆಸರು, ಉದ್ದು, ಎಳ್ಳು ಇತ್ಯಾದಿ ಬಿತ್ತನೆ ಮಾಡಿದ್ದ ರೈತರು ಈಗ ಮಳೆ ನಿರಂತರವಾಗಿ ಮುಂದುವರಿದಿರೋದ್ರಿಂದ ಅಪಾರ ಪ್ರಮಾಣದ ಹಾನಿಯನ್ನು ಅನುಭವಿಸುವಂತಾಗಿದೆ.

ಮಳೆಗೆ ಕೊಚ್ಚಿ ಹೋದ ಬೆಳೆ, ರೈತನ ಗೋಳು ಕೇಳೋರು ಯಾರು?
Guru
| Edited By: |

Updated on: Jul 15, 2020 | 5:51 PM

Share

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಹೀಗೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಾಗಿ ನೀರು ಹೊಲಗಳಿಗೂ ನುಗ್ಗಿ ಬೆಳೆಗಳೆಲ್ಲಾ ಜಲಾವೃತಗೊಂಡಿವೆ. ಎಲ್ಲಿ ನೋಡಿದರೂ ನೀರೇ ನೀರು ಕಾಣುತ್ತಿದೆ.

ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಮತ್ತಿತರ ಕಡೆ ಜಮೀನುಗಳಲ್ಲಿ ಹರಿಯುತ್ತಿರೋ ನೀರಿನಿಂದಾಗಿ ಗೇಣುದ್ದದ ಬೆಳೆಗಳು ಕೊಚ್ಚಿ ಹೋಗುತ್ತಿವೆ. ತೊಗರಿ, ಹೆಸರು, ಉದ್ದು, ಎಳ್ಳು ಇತ್ಯಾದಿ ಬಿತ್ತನೆ ಮಾಡಿದ್ದ ರೈತರು ಈಗ ಮಳೆ ನಿರಂತರವಾಗಿ ಮುಂದುವರಿದಿರೋದ್ರಿಂದ ಅಪಾರ ಪ್ರಮಾಣದ ಹಾನಿಯನ್ನು ಅನುಭವಿಸುವಂತಾಗಿದೆ.

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ