AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಕೊಚ್ಚಿ ಹೋದ ಬೆಳೆ, ರೈತನ ಗೋಳು ಕೇಳೋರು ಯಾರು?

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಹೀಗೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಾಗಿ ನೀರು ಹೊಲಗಳಿಗೂ ನುಗ್ಗಿ ಬೆಳೆಗಳೆಲ್ಲಾ ಜಲಾವೃತಗೊಂಡಿವೆ. ಎಲ್ಲಿ ನೋಡಿದರೂ ನೀರೇ ನೀರು ಕಾಣುತ್ತಿದೆ. ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಮತ್ತಿತರ ಕಡೆ ಜಮೀನುಗಳಲ್ಲಿ ಹರಿಯುತ್ತಿರೋ ನೀರಿನಿಂದಾಗಿ ಗೇಣುದ್ದದ ಬೆಳೆಗಳು ಕೊಚ್ಚಿ ಹೋಗುತ್ತಿವೆ. ತೊಗರಿ, ಹೆಸರು, ಉದ್ದು, ಎಳ್ಳು ಇತ್ಯಾದಿ ಬಿತ್ತನೆ ಮಾಡಿದ್ದ ರೈತರು ಈಗ ಮಳೆ ನಿರಂತರವಾಗಿ ಮುಂದುವರಿದಿರೋದ್ರಿಂದ ಅಪಾರ ಪ್ರಮಾಣದ ಹಾನಿಯನ್ನು ಅನುಭವಿಸುವಂತಾಗಿದೆ.

ಮಳೆಗೆ ಕೊಚ್ಚಿ ಹೋದ ಬೆಳೆ, ರೈತನ ಗೋಳು ಕೇಳೋರು ಯಾರು?
Follow us
Guru
| Updated By: ಸಾಧು ಶ್ರೀನಾಥ್​

Updated on: Jul 15, 2020 | 5:51 PM

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಹೀಗೆ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಹೀಗಾಗಿ ನೀರು ಹೊಲಗಳಿಗೂ ನುಗ್ಗಿ ಬೆಳೆಗಳೆಲ್ಲಾ ಜಲಾವೃತಗೊಂಡಿವೆ. ಎಲ್ಲಿ ನೋಡಿದರೂ ನೀರೇ ನೀರು ಕಾಣುತ್ತಿದೆ.

ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಮತ್ತಿತರ ಕಡೆ ಜಮೀನುಗಳಲ್ಲಿ ಹರಿಯುತ್ತಿರೋ ನೀರಿನಿಂದಾಗಿ ಗೇಣುದ್ದದ ಬೆಳೆಗಳು ಕೊಚ್ಚಿ ಹೋಗುತ್ತಿವೆ. ತೊಗರಿ, ಹೆಸರು, ಉದ್ದು, ಎಳ್ಳು ಇತ್ಯಾದಿ ಬಿತ್ತನೆ ಮಾಡಿದ್ದ ರೈತರು ಈಗ ಮಳೆ ನಿರಂತರವಾಗಿ ಮುಂದುವರಿದಿರೋದ್ರಿಂದ ಅಪಾರ ಪ್ರಮಾಣದ ಹಾನಿಯನ್ನು ಅನುಭವಿಸುವಂತಾಗಿದೆ.

ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಕೆಂಡದಂಥ ಬಿಸಲಿನಿಂದ ರಕ್ಷಿಸಲು ವಿನೂತನ ಕ್ರಮ: ಪೊಲೀಸ್ ಕಮೀಷನರ್
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ಸೋನು ನಿಗಮ್ ಬದಲಿಗೆ ಕನ್ನಡದ ಗಾಯಕನಿಗೆ ಅವಕಾಶ ಕೊಟ್ಟ ನಿರ್ಮಾಪಕ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ರೆಡ್ಡಿ ಜೈಲು ಸೇರುವಂತಾಗುವಲ್ಲಿ ಸಿಬಿಐ ಅಧಿಕಾರಿಗಳ ಪಾತ್ರ ದೊಡ್ಡದು: ಹಿರೇಮಠ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಉಗ್ರರ ದಾಳಿ ಖಂಡಿಸಿ ಜರ್ಮನಿಯಲ್ಲಿ ಅನಿವಾಸಿ ಭಾರತೀಯರಿಂದ ಮೆರವಣಿಗೆ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಅಪಾಯ ಉಂಟಾದಾಗ ಪಾರಾಗಲು ಮಾಕ್ ಡ್ರಿಲ್ ವೇಳೆ ಜಮ್ಮು ಶಾಲೆಯ ಮಕ್ಕಳಿಗೆ ತರಬೇತಿ
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ಸಿನಿಮಾದಿಂದ ಸೋನು ನಿಗಂ ಹಾಡು ಡ್ರಾಪ್, ನಿರ್ದೇಶಕ ಹೇಳಿದ್ದಿಷ್ಟು?
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ನನ್ನ ಮೇಲೆ ಹಲ್ಲೆ, ತಾತನ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲಾಗಿತ್ತು: ಗಣೇಶ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಮನೆಯೆದುರು ಮಕ್ಕಳು ಆಡುವಾಗ ಚಿರತೆ ಪ್ರತ್ಯಕ್ಷ; ಶಾಕಿಂಗ್ ವಿಡಿಯೋ ವೈರಲ್
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಪಾಕಿಸ್ತಾನೀಯರ ಬೆಂಬಲ ಭಾರತಕ್ಕಾ?
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್
ಐದು ವರ್ಷದಿಂದ ಸಿಎಂರನ್ನು ಟಾರ್ಗೆಟ್ ಮಾಡಿರುವ ಜೇಲ್ ವಾಚರ್: ಕಾಂಗ್ರೆಸ್