AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ಭಾರಿ ಮಳೆ, ತುಪ್ಪರಿ ಹಳ್ಳದಲ್ಲಿ ಸಿಲುಕಿಕೊಂಡ ಲಾರಿ

ಧಾರವಾಡ: ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಧಾರವಾಡ-ಸವದತ್ತಿ ಮಾರ್ಗದ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ ತುಪ್ಪರಿ ಹಳ್ಳದ ನೀರಿನಲ್ಲಿ ಲಾರಿಯೊಂದು ಸಿಲುಕಿಕೊಂಡಿದೆ. ಧಾರವಾಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಭಾರಿ ಮಳೆಯಾಗಿದ್ದು, ಇದರಿಂದಾಗಿ ಈ ಭಾಗದ ನದಿಗಳು ತುಂಬಿ ಹರಿಯುತ್ತವೆ. ಜೊತೆಗೆ ಧಾರವಾಡ-ಸವದತ್ತಿ ಮಾರ್ಗದ ಸೇತುವೆ ಮುಳುಗಡೆಯಾಗಿದ್ದು. ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ಧಾರವಾಡ-ಸವದತ್ತಿ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ. ಜೊತೆಗೆ ಹಾರೋಬೆಳವಡಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ತುಪ್ಪರಿ ಹಳ್ಳದಲ್ಲಿ ನೀರಿನ ಹರಿವು […]

ಧಾರವಾಡದಲ್ಲಿ ಭಾರಿ ಮಳೆ, ತುಪ್ಪರಿ ಹಳ್ಳದಲ್ಲಿ ಸಿಲುಕಿಕೊಂಡ ಲಾರಿ
ಸಾಧು ಶ್ರೀನಾಥ್​
|

Updated on:Sep 03, 2020 | 11:25 AM

Share

ಧಾರವಾಡ: ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಧಾರವಾಡ-ಸವದತ್ತಿ ಮಾರ್ಗದ ಸೇತುವೆ ಮುಳುಗಡೆಯಾಗಿದೆ. ಇದರಿಂದಾಗಿ ತುಪ್ಪರಿ ಹಳ್ಳದ ನೀರಿನಲ್ಲಿ ಲಾರಿಯೊಂದು ಸಿಲುಕಿಕೊಂಡಿದೆ.

ಧಾರವಾಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿ ಭಾರಿ ಮಳೆಯಾಗಿದ್ದು, ಇದರಿಂದಾಗಿ ಈ ಭಾಗದ ನದಿಗಳು ತುಂಬಿ ಹರಿಯುತ್ತವೆ. ಜೊತೆಗೆ ಧಾರವಾಡ-ಸವದತ್ತಿ ಮಾರ್ಗದ ಸೇತುವೆ ಮುಳುಗಡೆಯಾಗಿದ್ದು. ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ಧಾರವಾಡ-ಸವದತ್ತಿ ಮಾರ್ಗದ ಸಂಚಾರವನ್ನು ಬಂದ್ ಮಾಡಲಾಗಿದೆ.

ಜೊತೆಗೆ ಹಾರೋಬೆಳವಡಿ ಸೇತುವೆ ಮೇಲೆ ನೀರು ಹರಿಯುತ್ತಿದೆ. ಹೀಗಾಗಿ ತುಪ್ಪರಿ ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹಳ್ಳದಲ್ಲಿ ಲಾರಿಯೊಂದು ಸಿಲುಕಿಕೊಂಡಿದೆ. ಲಾರಿ ಚಾಲಕ ಹೇಗೋ ನೀರಿನಿಂದ ಹೊರ ಬಂದಿದ್ದು, ಲಾರಿಯನ್ನು ದಡ ಸೇರಿಸಲು ಹರಸಾಹಸ ಪಡುತ್ತಿದ್ದಾರೆ.

Published On - 11:12 am, Thu, 3 September 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ