AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾ ನಡುವೆಯೂ ವರುಣನ ಅಬ್ಬರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ‌ಸಹಿತ ಭಾರಿ ಮಳೆಯಾಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಮಲ್ಲೇಶ್ವರಂ, K.R.ಮಾರ್ಕೆಟ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ, ರಿಚ್​ಮಂಡ್ ಟೌನ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಧರೆಗುರುಳಿದ ಮರಗಳು: ಭಾರಿ ಗಾಳಿ ಮಳೆಗೆ ನಗರದ ಹಲವೆಡೆ ಧರೆಗುರುಳಿರುವ ಭಾಗಿ ಗಾತ್ರದ ಮರಗಳು ಧರೆಗುರುಳಿವೆ. ವಿಧಾನಸೌಧ, ಬಸವನಗುಡಿ, ಪುಷ್ಪಾಂಜಲಿ ನಗರದ ಕನಕ ಬಡಾವಣೆ, ರಾಜಾಜಿನಗರ, ವಿಜಯನಗರದಲ್ಲಿ ಮರಗಳು ನೆಲಕ್ಕುರುಳಿವೆ. ಬೃಹತ್ ಗಾತ್ರದ ಮರ ಉರುಳಿ ಬಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ […]

ಬೆಂಗಳೂರಿನಲ್ಲಿ ಕೊರೊನಾ ನಡುವೆಯೂ ವರುಣನ ಅಬ್ಬರ
ಸಾಧು ಶ್ರೀನಾಥ್​
| Edited By: |

Updated on:May 24, 2020 | 3:43 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ‌ಸಹಿತ ಭಾರಿ ಮಳೆಯಾಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಮಲ್ಲೇಶ್ವರಂ, K.R.ಮಾರ್ಕೆಟ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ, ರಿಚ್​ಮಂಡ್ ಟೌನ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಧರೆಗುರುಳಿದ ಮರಗಳು: ಭಾರಿ ಗಾಳಿ ಮಳೆಗೆ ನಗರದ ಹಲವೆಡೆ ಧರೆಗುರುಳಿರುವ ಭಾಗಿ ಗಾತ್ರದ ಮರಗಳು ಧರೆಗುರುಳಿವೆ. ವಿಧಾನಸೌಧ, ಬಸವನಗುಡಿ, ಪುಷ್ಪಾಂಜಲಿ ನಗರದ ಕನಕ ಬಡಾವಣೆ, ರಾಜಾಜಿನಗರ, ವಿಜಯನಗರದಲ್ಲಿ ಮರಗಳು ನೆಲಕ್ಕುರುಳಿವೆ. ಬೃಹತ್ ಗಾತ್ರದ ಮರ ಉರುಳಿ ಬಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿದೆ. ಹಾಗಾಗಿ ಅಂಡರ್‌ಪಾಸ್‌ನಲ್ಲಿ ನೀರು ತುಂಬಿರುವ ಕಾರಣ ವಾಹನ ಸವಾರರು ಪರದಾಡುವಂತಾಗಿದೆ.

Published On - 3:09 pm, Sun, 24 May 20

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು