AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾ ನಡುವೆಯೂ ವರುಣನ ಅಬ್ಬರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ‌ಸಹಿತ ಭಾರಿ ಮಳೆಯಾಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಮಲ್ಲೇಶ್ವರಂ, K.R.ಮಾರ್ಕೆಟ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ, ರಿಚ್​ಮಂಡ್ ಟೌನ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ. ಧರೆಗುರುಳಿದ ಮರಗಳು: ಭಾರಿ ಗಾಳಿ ಮಳೆಗೆ ನಗರದ ಹಲವೆಡೆ ಧರೆಗುರುಳಿರುವ ಭಾಗಿ ಗಾತ್ರದ ಮರಗಳು ಧರೆಗುರುಳಿವೆ. ವಿಧಾನಸೌಧ, ಬಸವನಗುಡಿ, ಪುಷ್ಪಾಂಜಲಿ ನಗರದ ಕನಕ ಬಡಾವಣೆ, ರಾಜಾಜಿನಗರ, ವಿಜಯನಗರದಲ್ಲಿ ಮರಗಳು ನೆಲಕ್ಕುರುಳಿವೆ. ಬೃಹತ್ ಗಾತ್ರದ ಮರ ಉರುಳಿ ಬಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ […]

ಬೆಂಗಳೂರಿನಲ್ಲಿ ಕೊರೊನಾ ನಡುವೆಯೂ ವರುಣನ ಅಬ್ಬರ
ಸಾಧು ಶ್ರೀನಾಥ್​
| Edited By: |

Updated on:May 24, 2020 | 3:43 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ಬಿರುಗಾಳಿ ‌ಸಹಿತ ಭಾರಿ ಮಳೆಯಾಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಮಲ್ಲೇಶ್ವರಂ, K.R.ಮಾರ್ಕೆಟ್, ವಿಧಾನಸೌಧ, ಕಬ್ಬನ್​ಪಾರ್ಕ್​, ಶಾಂತಿನಗರ, ರಿಚ್​ಮಂಡ್ ಟೌನ್ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.

ಧರೆಗುರುಳಿದ ಮರಗಳು: ಭಾರಿ ಗಾಳಿ ಮಳೆಗೆ ನಗರದ ಹಲವೆಡೆ ಧರೆಗುರುಳಿರುವ ಭಾಗಿ ಗಾತ್ರದ ಮರಗಳು ಧರೆಗುರುಳಿವೆ. ವಿಧಾನಸೌಧ, ಬಸವನಗುಡಿ, ಪುಷ್ಪಾಂಜಲಿ ನಗರದ ಕನಕ ಬಡಾವಣೆ, ರಾಜಾಜಿನಗರ, ವಿಜಯನಗರದಲ್ಲಿ ಮರಗಳು ನೆಲಕ್ಕುರುಳಿವೆ. ಬೃಹತ್ ಗಾತ್ರದ ಮರ ಉರುಳಿ ಬಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಮೆಜೆಸ್ಟಿಕ್‌ನ ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿದೆ. ಹಾಗಾಗಿ ಅಂಡರ್‌ಪಾಸ್‌ನಲ್ಲಿ ನೀರು ತುಂಬಿರುವ ಕಾರಣ ವಾಹನ ಸವಾರರು ಪರದಾಡುವಂತಾಗಿದೆ.

Published On - 3:09 pm, Sun, 24 May 20

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ