AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸಿಗೆ ಮುದ.. ಮೈ ತುಂಬಿ ತುಳುಕುತಿದಾಳೆ ಸಂತೆಬೆನ್ನೂರಿನ ಐತಿಹಾಸಿಕ ಕಲ್ಯಾಣಿ!

ದಾವಣಗೆರೆ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಈ ನಡುವೆ ಸಂತೇಬೆನ್ನೂರಿನಲ್ಲಿರುವ ಐತಿಹಾಸಿಕ ಪುಷ್ಕರಣಿಗೆ ಹೊಸ ಆಕರ್ಷಣೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿರುವ ಐತಿಹಾಸಿಕ ಪುಷ್ಕರಣಿ ಮೈತುಂಬಿ ಹರಿಯುತ್ತಿದೆ. ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಷ್ಕರಣಿ ಮಂಟಪದವರೆಗೆ ನೀರು ತುಂಬಿದೆ. ಹೀಗಾಗಿ ನಿರಂತರವಾಗಿ ನಾಲ್ಕು ಕಡೆಯಿಂದ ಪುಷ್ಕರಣಿಗೆ ನೀರು ಹರಿದು ಬರುತ್ತಿದೆ. ಇದು ನೋಡುಗರನ್ನು ಕೈ ಬೀಸಿ ಕರೆದಂತಿದೆ. ಈ ಸುಂದರ ರಮಣೀಯ ದೃಶ್ಯವನ್ನು ಕಂಡು ಜನ, ಸ್ಥಳೀಯರಿಗೆ ಸಂತಸವಾಗಿದೆ. ಭೂಮಿಯಿಂದ ಪುಷ್ಕರಣಿಗೆ ಹರಿದು ಬರುವ […]

ಮನಸಿಗೆ ಮುದ.. ಮೈ ತುಂಬಿ ತುಳುಕುತಿದಾಳೆ ಸಂತೆಬೆನ್ನೂರಿನ ಐತಿಹಾಸಿಕ ಕಲ್ಯಾಣಿ!
ಆಯೇಷಾ ಬಾನು
| Edited By: |

Updated on:Sep 10, 2020 | 10:02 AM

Share

ದಾವಣಗೆರೆ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಈ ನಡುವೆ ಸಂತೇಬೆನ್ನೂರಿನಲ್ಲಿರುವ ಐತಿಹಾಸಿಕ ಪುಷ್ಕರಣಿಗೆ ಹೊಸ ಆಕರ್ಷಣೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿರುವ ಐತಿಹಾಸಿಕ ಪುಷ್ಕರಣಿ ಮೈತುಂಬಿ ಹರಿಯುತ್ತಿದೆ.

ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಷ್ಕರಣಿ ಮಂಟಪದವರೆಗೆ ನೀರು ತುಂಬಿದೆ. ಹೀಗಾಗಿ ನಿರಂತರವಾಗಿ ನಾಲ್ಕು ಕಡೆಯಿಂದ ಪುಷ್ಕರಣಿಗೆ ನೀರು ಹರಿದು ಬರುತ್ತಿದೆ. ಇದು ನೋಡುಗರನ್ನು ಕೈ ಬೀಸಿ ಕರೆದಂತಿದೆ. ಈ ಸುಂದರ ರಮಣೀಯ ದೃಶ್ಯವನ್ನು ಕಂಡು ಜನ, ಸ್ಥಳೀಯರಿಗೆ ಸಂತಸವಾಗಿದೆ.

ಭೂಮಿಯಿಂದ ಪುಷ್ಕರಣಿಗೆ ಹರಿದು ಬರುವ ನೀರು ಧುಮ್ಮಿಕ್ಕುತ್ತಿರುವುದನ್ನ ನೋಡಿದರೆ ಪ್ರಕೃತಿಯ ಸೊಬಗು ಮನಸ್ಸನ್ನು ಮುದಗೊಳಿಸುತ್ತದೆ. ಮಳೆ ಬಂದು ಕಲ್ಯಾಣಿ ತುಂಬಿದಾಗ ಮಾತ್ರ ಇಂತಹ ದೃಶ್ಯಗಳನ್ನು ನೋಡಲು ಸಾಧ್ಯವಾಗುತ್ತೆ.

Published On - 10:01 am, Thu, 10 September 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ