AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಸಿಗೆ ಮುದ.. ಮೈ ತುಂಬಿ ತುಳುಕುತಿದಾಳೆ ಸಂತೆಬೆನ್ನೂರಿನ ಐತಿಹಾಸಿಕ ಕಲ್ಯಾಣಿ!

ದಾವಣಗೆರೆ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಈ ನಡುವೆ ಸಂತೇಬೆನ್ನೂರಿನಲ್ಲಿರುವ ಐತಿಹಾಸಿಕ ಪುಷ್ಕರಣಿಗೆ ಹೊಸ ಆಕರ್ಷಣೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿರುವ ಐತಿಹಾಸಿಕ ಪುಷ್ಕರಣಿ ಮೈತುಂಬಿ ಹರಿಯುತ್ತಿದೆ. ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಷ್ಕರಣಿ ಮಂಟಪದವರೆಗೆ ನೀರು ತುಂಬಿದೆ. ಹೀಗಾಗಿ ನಿರಂತರವಾಗಿ ನಾಲ್ಕು ಕಡೆಯಿಂದ ಪುಷ್ಕರಣಿಗೆ ನೀರು ಹರಿದು ಬರುತ್ತಿದೆ. ಇದು ನೋಡುಗರನ್ನು ಕೈ ಬೀಸಿ ಕರೆದಂತಿದೆ. ಈ ಸುಂದರ ರಮಣೀಯ ದೃಶ್ಯವನ್ನು ಕಂಡು ಜನ, ಸ್ಥಳೀಯರಿಗೆ ಸಂತಸವಾಗಿದೆ. ಭೂಮಿಯಿಂದ ಪುಷ್ಕರಣಿಗೆ ಹರಿದು ಬರುವ […]

ಮನಸಿಗೆ ಮುದ.. ಮೈ ತುಂಬಿ ತುಳುಕುತಿದಾಳೆ ಸಂತೆಬೆನ್ನೂರಿನ ಐತಿಹಾಸಿಕ ಕಲ್ಯಾಣಿ!
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 10, 2020 | 10:02 AM

ದಾವಣಗೆರೆ: ರಾಜ್ಯಾದ್ಯಂತ ವರುಣನ ಆರ್ಭಟ ಜೋರಾಗಿದೆ. ಈ ನಡುವೆ ಸಂತೇಬೆನ್ನೂರಿನಲ್ಲಿರುವ ಐತಿಹಾಸಿಕ ಪುಷ್ಕರಣಿಗೆ ಹೊಸ ಆಕರ್ಷಣೆ ಸಿಕ್ಕಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿರುವ ಐತಿಹಾಸಿಕ ಪುಷ್ಕರಣಿ ಮೈತುಂಬಿ ಹರಿಯುತ್ತಿದೆ.

ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಷ್ಕರಣಿ ಮಂಟಪದವರೆಗೆ ನೀರು ತುಂಬಿದೆ. ಹೀಗಾಗಿ ನಿರಂತರವಾಗಿ ನಾಲ್ಕು ಕಡೆಯಿಂದ ಪುಷ್ಕರಣಿಗೆ ನೀರು ಹರಿದು ಬರುತ್ತಿದೆ. ಇದು ನೋಡುಗರನ್ನು ಕೈ ಬೀಸಿ ಕರೆದಂತಿದೆ. ಈ ಸುಂದರ ರಮಣೀಯ ದೃಶ್ಯವನ್ನು ಕಂಡು ಜನ, ಸ್ಥಳೀಯರಿಗೆ ಸಂತಸವಾಗಿದೆ.

ಭೂಮಿಯಿಂದ ಪುಷ್ಕರಣಿಗೆ ಹರಿದು ಬರುವ ನೀರು ಧುಮ್ಮಿಕ್ಕುತ್ತಿರುವುದನ್ನ ನೋಡಿದರೆ ಪ್ರಕೃತಿಯ ಸೊಬಗು ಮನಸ್ಸನ್ನು ಮುದಗೊಳಿಸುತ್ತದೆ. ಮಳೆ ಬಂದು ಕಲ್ಯಾಣಿ ತುಂಬಿದಾಗ ಮಾತ್ರ ಇಂತಹ ದೃಶ್ಯಗಳನ್ನು ನೋಡಲು ಸಾಧ್ಯವಾಗುತ್ತೆ.

Published On - 10:01 am, Thu, 10 September 20

ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ