AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಗ್ಗಿ ಬರ್ತಿದೆ ಡೆಡ್ಲಿ ನಿವಾರ್ ಚಂಡಮಾರುತ: ಬೆಂಗಳೂರಿನಲ್ಲಿ 2 ದಿನ ಭಾರಿ ಮಳೆ

ನಿವಾರ್ ಚಂಡಮಾರುತ: ಇಂದು ಚೆನ್ನೈ ಕರಾವಳಿಗೆ ಅಪ್ಪಳಿಸಲಿದೆ ಸೈಕ್ಲೋನ್, ಬೆಂಗಳೂರಿನಲ್ಲಿ 2 ದಿನ ಭಾರಿ ಮಳೆ

ನುಗ್ಗಿ ಬರ್ತಿದೆ ಡೆಡ್ಲಿ ನಿವಾರ್ ಚಂಡಮಾರುತ: ಬೆಂಗಳೂರಿನಲ್ಲಿ 2 ದಿನ ಭಾರಿ ಮಳೆ
ಬೆಂಗಳೂರಿನಲ್ಲಿ 2 ದಿನ ಭಾರಿ ಮಳೆ
ಆಯೇಷಾ ಬಾನು
|

Updated on:Nov 25, 2020 | 8:43 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಇನ್ನೂ ತಪ್ಪಿಲ್ಲ ಮಳೆ ಕಂಟಕ. ನ.25ರಿಂದ ಮತ್ತೆ ವರುಣನ ಆರ್ಭಟ ಶುರುವಾಗಲಿದೆ. ಬೆಂಗಳೂರಲ್ಲೂ ಭಾರಿ ಪ್ರಮಾಣದ ಮಳೆ ಬೀಳಲಿದೆಯಂತೆ.

ಬೆಂಗಳೂರಿಗರೇ ಇಂದು ಹೊರಗೆ ಹೋಗುವ ಪ್ಲ್ಯಾನ್ ಇದೆಯಾ? ಇವತ್ತು ಹೊರಗೆ ಕಾಲಿಡೋದಕ್ಕೂ ಮುನ್ನ ಎಚ್ಚರ.. ಕೈಯಲ್ಲಿ ಕೊಡೆ, ಬ್ಯಾಗ್​ನಲ್ಲಿ ರೈನ್​ಕೋಟ್ ಇಟ್ಕೊಂಡೋಗಿ. ಇಲ್ಲವಾದರೆ ಮಳೆಯಲ್ಲಿ ಸಿಲುಕಿ ಪರದಾಡಬೇಕಾದೀತು. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಿವಾರ್ ಸೈಕ್ಲೋನ್ ಎಂಬ ರಾಕ್ಷಸ ಸುಳಿಗಾಳಿ ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ಈಗಾಗಲೇ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಚಂಡಮಾರುತದ ಆರ್ಭಟ ಜೋರಾಗಿದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲೂ ವರುಣ ಅಬ್ಬರಿಸಲಿದ್ದಾನೆ. ಬೆಂಗಳೂರು ಮಾತ್ರವಲ್ಲ ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ, ಚಾಮರಾಜನಗರದಲ್ಲೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಸೈಕ್ಲೋನ್​ನಿಂದ ರಕ್ಷಣೆಗೆ 30 NDRF ಟೀಂ: ಸೈಕ್ಲೋನ್ ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡಿನಲ್ಲಿ 12 NDRF ತಂಡಗಳ ನಿಯೋಜನೆ ಮಾಡಲಾಗಿದೆ. ಪುದುಚೆರಿಯಲ್ಲಿ 2 ತಂಡ, ಕೇರಳದಲ್ಲಿ ಒಂದು ತಂಡ, ನೆಲ್ಲೂರಿನಲ್ಲಿ 3 ತಂಡ, ಚಿತ್ತೂರಿನಲ್ಲಿ 1 NDRF ತಂಡ ಹಾಗೂ ವಿಶಾಖಪಟ್ಟಣದಲ್ಲಿ 3 NDRF ತಂಡಗಳ ನಿಯೋಜನೆ ಮಾಡಲಾಗಿದೆ. ಇನ್ನೂ 8 ತಂಡಗಳು ರಕ್ಷಣಾ ಕಾರ್ಯಾಚರಣೆಗೆ ಸಿದ್ಧವಾಗಿವೆ. ಅಗತ್ಯವಿರುವ ಪ್ರದೇಶಕ್ಕೆ 8 NDRF ತಂಡ ಮೀಸಲಿಡಲಾಗಿದೆ.

ಇದನ್ನೂ ಓದಿ: ನಿವರ್ ಚಂಡಮಾರುತ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿ ಎನ್​ಡಿಆರ್​ಎಫ್

Published On - 8:38 am, Wed, 25 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್