AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾ ಕಾಟದ ಮಧ್ಯೆ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು: ನಗರದ ವಿವಿಧೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ ಶುರುವಾದೆ. ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್, K.R.ಮಾರ್ಕೆಟ್, ಟಿ.ದಾಸರಹಳ್ಳಿ, ನೆಲಮಂಗಲ, ಬಾಗಲಗುಂಟೆ, ಹೆಸರಘಟ್ಟ, ಯಲಹಂಕ, ಮೈಸೂರು ರಸ್ತೆ, ಶಾಂತಿನಗರ, ಚಾಮರಾಜಪೇಟೆ, ಬಸವನಗುಡಿ, ಬೆಂಗಳೂರಿನ ಕಂಠೀರವ ಸ್ಟುಡಿಯೋ, ಚಿಕ್ಕಬಾಣಾವರ, ತುಮಕೂರು ರಸ್ತೆ, ವಿಜಯನಗರ, ಜಯನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗಳ ಕಾಲ ಮಳೆಯ ರುದ್ರನರ್ತನವಾಗಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ಇನ್ನು ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ […]

ಬೆಂಗಳೂರಿನಲ್ಲಿ ಕೊರೊನಾ ಕಾಟದ ಮಧ್ಯೆ ಗುಡುಗು ಸಹಿತ ಭಾರೀ ಮಳೆ
ಸಾಧು ಶ್ರೀನಾಥ್​
|

Updated on:Apr 24, 2020 | 8:15 AM

Share

ಬೆಂಗಳೂರು: ನಗರದ ವಿವಿಧೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ ಶುರುವಾದೆ. ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್, K.R.ಮಾರ್ಕೆಟ್, ಟಿ.ದಾಸರಹಳ್ಳಿ, ನೆಲಮಂಗಲ, ಬಾಗಲಗುಂಟೆ, ಹೆಸರಘಟ್ಟ, ಯಲಹಂಕ, ಮೈಸೂರು ರಸ್ತೆ, ಶಾಂತಿನಗರ, ಚಾಮರಾಜಪೇಟೆ, ಬಸವನಗುಡಿ, ಬೆಂಗಳೂರಿನ ಕಂಠೀರವ ಸ್ಟುಡಿಯೋ, ಚಿಕ್ಕಬಾಣಾವರ, ತುಮಕೂರು ರಸ್ತೆ, ವಿಜಯನಗರ, ಜಯನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

ಸುಮಾರು ಅರ್ಧ ಗಂಟೆಗಳ ಕಾಲ ಮಳೆಯ ರುದ್ರನರ್ತನವಾಗಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ಇನ್ನು ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊರೊನಾ ಸೋಂಕಿನ ನಡುವೆ ಮಳೆಯ ಕಾಟ ಶುರುವಾಗಿದೆ.

Published On - 7:47 am, Fri, 24 April 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!