AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾ ಕಾಟದ ಮಧ್ಯೆ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು: ನಗರದ ವಿವಿಧೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ ಶುರುವಾದೆ. ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್, K.R.ಮಾರ್ಕೆಟ್, ಟಿ.ದಾಸರಹಳ್ಳಿ, ನೆಲಮಂಗಲ, ಬಾಗಲಗುಂಟೆ, ಹೆಸರಘಟ್ಟ, ಯಲಹಂಕ, ಮೈಸೂರು ರಸ್ತೆ, ಶಾಂತಿನಗರ, ಚಾಮರಾಜಪೇಟೆ, ಬಸವನಗುಡಿ, ಬೆಂಗಳೂರಿನ ಕಂಠೀರವ ಸ್ಟುಡಿಯೋ, ಚಿಕ್ಕಬಾಣಾವರ, ತುಮಕೂರು ರಸ್ತೆ, ವಿಜಯನಗರ, ಜಯನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗಳ ಕಾಲ ಮಳೆಯ ರುದ್ರನರ್ತನವಾಗಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ಇನ್ನು ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ […]

ಬೆಂಗಳೂರಿನಲ್ಲಿ ಕೊರೊನಾ ಕಾಟದ ಮಧ್ಯೆ ಗುಡುಗು ಸಹಿತ ಭಾರೀ ಮಳೆ
ಸಾಧು ಶ್ರೀನಾಥ್​
|

Updated on:Apr 24, 2020 | 8:15 AM

Share

ಬೆಂಗಳೂರು: ನಗರದ ವಿವಿಧೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ ಶುರುವಾದೆ. ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್, K.R.ಮಾರ್ಕೆಟ್, ಟಿ.ದಾಸರಹಳ್ಳಿ, ನೆಲಮಂಗಲ, ಬಾಗಲಗುಂಟೆ, ಹೆಸರಘಟ್ಟ, ಯಲಹಂಕ, ಮೈಸೂರು ರಸ್ತೆ, ಶಾಂತಿನಗರ, ಚಾಮರಾಜಪೇಟೆ, ಬಸವನಗುಡಿ, ಬೆಂಗಳೂರಿನ ಕಂಠೀರವ ಸ್ಟುಡಿಯೋ, ಚಿಕ್ಕಬಾಣಾವರ, ತುಮಕೂರು ರಸ್ತೆ, ವಿಜಯನಗರ, ಜಯನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

ಸುಮಾರು ಅರ್ಧ ಗಂಟೆಗಳ ಕಾಲ ಮಳೆಯ ರುದ್ರನರ್ತನವಾಗಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ಇನ್ನು ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊರೊನಾ ಸೋಂಕಿನ ನಡುವೆ ಮಳೆಯ ಕಾಟ ಶುರುವಾಗಿದೆ.

Published On - 7:47 am, Fri, 24 April 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ