AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾ ಕಾಟದ ಮಧ್ಯೆ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು: ನಗರದ ವಿವಿಧೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ ಶುರುವಾದೆ. ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್, K.R.ಮಾರ್ಕೆಟ್, ಟಿ.ದಾಸರಹಳ್ಳಿ, ನೆಲಮಂಗಲ, ಬಾಗಲಗುಂಟೆ, ಹೆಸರಘಟ್ಟ, ಯಲಹಂಕ, ಮೈಸೂರು ರಸ್ತೆ, ಶಾಂತಿನಗರ, ಚಾಮರಾಜಪೇಟೆ, ಬಸವನಗುಡಿ, ಬೆಂಗಳೂರಿನ ಕಂಠೀರವ ಸ್ಟುಡಿಯೋ, ಚಿಕ್ಕಬಾಣಾವರ, ತುಮಕೂರು ರಸ್ತೆ, ವಿಜಯನಗರ, ಜಯನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗಳ ಕಾಲ ಮಳೆಯ ರುದ್ರನರ್ತನವಾಗಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ಇನ್ನು ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ […]

ಬೆಂಗಳೂರಿನಲ್ಲಿ ಕೊರೊನಾ ಕಾಟದ ಮಧ್ಯೆ ಗುಡುಗು ಸಹಿತ ಭಾರೀ ಮಳೆ
ಸಾಧು ಶ್ರೀನಾಥ್​
|

Updated on:Apr 24, 2020 | 8:15 AM

Share

ಬೆಂಗಳೂರು: ನಗರದ ವಿವಿಧೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ ಶುರುವಾದೆ. ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್, K.R.ಮಾರ್ಕೆಟ್, ಟಿ.ದಾಸರಹಳ್ಳಿ, ನೆಲಮಂಗಲ, ಬಾಗಲಗುಂಟೆ, ಹೆಸರಘಟ್ಟ, ಯಲಹಂಕ, ಮೈಸೂರು ರಸ್ತೆ, ಶಾಂತಿನಗರ, ಚಾಮರಾಜಪೇಟೆ, ಬಸವನಗುಡಿ, ಬೆಂಗಳೂರಿನ ಕಂಠೀರವ ಸ್ಟುಡಿಯೋ, ಚಿಕ್ಕಬಾಣಾವರ, ತುಮಕೂರು ರಸ್ತೆ, ವಿಜಯನಗರ, ಜಯನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

ಸುಮಾರು ಅರ್ಧ ಗಂಟೆಗಳ ಕಾಲ ಮಳೆಯ ರುದ್ರನರ್ತನವಾಗಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ಇನ್ನು ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊರೊನಾ ಸೋಂಕಿನ ನಡುವೆ ಮಳೆಯ ಕಾಟ ಶುರುವಾಗಿದೆ.

Published On - 7:47 am, Fri, 24 April 20

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್