AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕೊರೊನಾ ಕಾಟದ ಮಧ್ಯೆ ಗುಡುಗು ಸಹಿತ ಭಾರೀ ಮಳೆ

ಬೆಂಗಳೂರು: ನಗರದ ವಿವಿಧೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ ಶುರುವಾದೆ. ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್, K.R.ಮಾರ್ಕೆಟ್, ಟಿ.ದಾಸರಹಳ್ಳಿ, ನೆಲಮಂಗಲ, ಬಾಗಲಗುಂಟೆ, ಹೆಸರಘಟ್ಟ, ಯಲಹಂಕ, ಮೈಸೂರು ರಸ್ತೆ, ಶಾಂತಿನಗರ, ಚಾಮರಾಜಪೇಟೆ, ಬಸವನಗುಡಿ, ಬೆಂಗಳೂರಿನ ಕಂಠೀರವ ಸ್ಟುಡಿಯೋ, ಚಿಕ್ಕಬಾಣಾವರ, ತುಮಕೂರು ರಸ್ತೆ, ವಿಜಯನಗರ, ಜಯನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಸುಮಾರು ಅರ್ಧ ಗಂಟೆಗಳ ಕಾಲ ಮಳೆಯ ರುದ್ರನರ್ತನವಾಗಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ಇನ್ನು ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ […]

ಬೆಂಗಳೂರಿನಲ್ಲಿ ಕೊರೊನಾ ಕಾಟದ ಮಧ್ಯೆ ಗುಡುಗು ಸಹಿತ ಭಾರೀ ಮಳೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 24, 2020 | 8:15 AM

Share

ಬೆಂಗಳೂರು: ನಗರದ ವಿವಿಧೆಡೆ ಬೆಳ್ಳಂಬೆಳಗ್ಗೆ ವರುಣನ ಆರ್ಭಟ ಶುರುವಾದೆ. ಕಾರ್ಪೊರೇಷನ್, ಮಲ್ಲೇಶ್ವರಂ, ಮೆಜೆಸ್ಟಿಕ್, K.R.ಮಾರ್ಕೆಟ್, ಟಿ.ದಾಸರಹಳ್ಳಿ, ನೆಲಮಂಗಲ, ಬಾಗಲಗುಂಟೆ, ಹೆಸರಘಟ್ಟ, ಯಲಹಂಕ, ಮೈಸೂರು ರಸ್ತೆ, ಶಾಂತಿನಗರ, ಚಾಮರಾಜಪೇಟೆ, ಬಸವನಗುಡಿ, ಬೆಂಗಳೂರಿನ ಕಂಠೀರವ ಸ್ಟುಡಿಯೋ, ಚಿಕ್ಕಬಾಣಾವರ, ತುಮಕೂರು ರಸ್ತೆ, ವಿಜಯನಗರ, ಜಯನಗರ ಸೇರಿದಂತೆ ಬೆಂಗಳೂರಿನ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

ಸುಮಾರು ಅರ್ಧ ಗಂಟೆಗಳ ಕಾಲ ಮಳೆಯ ರುದ್ರನರ್ತನವಾಗಿದ್ದು, ಕೆಲವೆಡೆ ಮಳೆ ಮುಂದುವರೆದಿದೆ. ಇನ್ನು ಮೂರು ದಿನ ಇದೇ ರೀತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊರೊನಾ ಸೋಂಕಿನ ನಡುವೆ ಮಳೆಯ ಕಾಟ ಶುರುವಾಗಿದೆ.

Published On - 7:47 am, Fri, 24 April 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!