AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅವಾಂತರಕ್ಕೆ ಮನೆಗಳಿಗೆ ನುಗ್ಗಿದ ನೀರು, ಕಲಬುರಗಿ ಉದನೂರು ರಸ್ತೆ ಸಂಪರ್ಕ ಕಡಿತ

ಕಲಬುರಗಿ: ಜಿಲ್ಲೆಯಲ್ಲಿ ಇಡೀ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ವರ್ಷಧಾರೆ ತನ್ನ ಪ್ರತಾಪವನ್ನು ತೋರಿದ್ದಾಳೆ. ಉದನೂರು ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಉದನೂರು ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ-ಉದನೂರು ಗ್ರಾಮದ ಮಧ್ಯೆ ಸಂಪರ್ಕ ಕಡಿತಗೊಂಡಿದೆ. ಹಾಗೂ ಮನೆಗಳೀಗೆ ನೀರು ನುಗ್ಗಿದೆ. ಇದರಿಂದ ಜನ ಸಂಕಷ್ಟ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನೀರು ಪಾಲಾಗಿವೆ. ರಾತ್ರಿ ಸುರಿದ ಮಳೆಯ ಆರ್ಭಟ ಗ್ರಾಮದ ಜನರಿಗೆ ಆತಂಕವನ್ನೂ ಹೆಚ್ಚಿಸಿದೆ. ಗ್ರಾಮದ ರಸ್ತೆಗಳೆಲ್ಲ ಕೆರೆಯಂತಾಗಿವೆ. […]

ಮಳೆ ಅವಾಂತರಕ್ಕೆ ಮನೆಗಳಿಗೆ ನುಗ್ಗಿದ ನೀರು, ಕಲಬುರಗಿ ಉದನೂರು ರಸ್ತೆ ಸಂಪರ್ಕ ಕಡಿತ
ಆಯೇಷಾ ಬಾನು
|

Updated on:Sep 26, 2020 | 8:20 AM

Share

ಕಲಬುರಗಿ: ಜಿಲ್ಲೆಯಲ್ಲಿ ಇಡೀ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ವರ್ಷಧಾರೆ ತನ್ನ ಪ್ರತಾಪವನ್ನು ತೋರಿದ್ದಾಳೆ. ಉದನೂರು ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ.

ಉದನೂರು ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ-ಉದನೂರು ಗ್ರಾಮದ ಮಧ್ಯೆ ಸಂಪರ್ಕ ಕಡಿತಗೊಂಡಿದೆ. ಹಾಗೂ ಮನೆಗಳೀಗೆ ನೀರು ನುಗ್ಗಿದೆ. ಇದರಿಂದ ಜನ ಸಂಕಷ್ಟ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನೀರು ಪಾಲಾಗಿವೆ. ರಾತ್ರಿ ಸುರಿದ ಮಳೆಯ ಆರ್ಭಟ ಗ್ರಾಮದ ಜನರಿಗೆ ಆತಂಕವನ್ನೂ ಹೆಚ್ಚಿಸಿದೆ. ಗ್ರಾಮದ ರಸ್ತೆಗಳೆಲ್ಲ ಕೆರೆಯಂತಾಗಿವೆ. ರಸ್ತೆ ಮೇಲೆ ಮಳೆ ನೀರು ಹರಿಯುತ್ತಿದೆ.

Published On - 7:52 am, Sat, 26 September 20

Follow Us
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್