AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಅವಾಂತರಕ್ಕೆ ಮನೆಗಳಿಗೆ ನುಗ್ಗಿದ ನೀರು, ಕಲಬುರಗಿ ಉದನೂರು ರಸ್ತೆ ಸಂಪರ್ಕ ಕಡಿತ

ಕಲಬುರಗಿ: ಜಿಲ್ಲೆಯಲ್ಲಿ ಇಡೀ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ವರ್ಷಧಾರೆ ತನ್ನ ಪ್ರತಾಪವನ್ನು ತೋರಿದ್ದಾಳೆ. ಉದನೂರು ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಉದನೂರು ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ-ಉದನೂರು ಗ್ರಾಮದ ಮಧ್ಯೆ ಸಂಪರ್ಕ ಕಡಿತಗೊಂಡಿದೆ. ಹಾಗೂ ಮನೆಗಳೀಗೆ ನೀರು ನುಗ್ಗಿದೆ. ಇದರಿಂದ ಜನ ಸಂಕಷ್ಟ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನೀರು ಪಾಲಾಗಿವೆ. ರಾತ್ರಿ ಸುರಿದ ಮಳೆಯ ಆರ್ಭಟ ಗ್ರಾಮದ ಜನರಿಗೆ ಆತಂಕವನ್ನೂ ಹೆಚ್ಚಿಸಿದೆ. ಗ್ರಾಮದ ರಸ್ತೆಗಳೆಲ್ಲ ಕೆರೆಯಂತಾಗಿವೆ. […]

ಮಳೆ ಅವಾಂತರಕ್ಕೆ ಮನೆಗಳಿಗೆ ನುಗ್ಗಿದ ನೀರು, ಕಲಬುರಗಿ ಉದನೂರು ರಸ್ತೆ ಸಂಪರ್ಕ ಕಡಿತ
ಆಯೇಷಾ ಬಾನು
|

Updated on:Sep 26, 2020 | 8:20 AM

Share

ಕಲಬುರಗಿ: ಜಿಲ್ಲೆಯಲ್ಲಿ ಇಡೀ ರಾತ್ರಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ವರ್ಷಧಾರೆ ತನ್ನ ಪ್ರತಾಪವನ್ನು ತೋರಿದ್ದಾಳೆ. ಉದನೂರು ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ.

ಉದನೂರು ಗ್ರಾಮದ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ-ಉದನೂರು ಗ್ರಾಮದ ಮಧ್ಯೆ ಸಂಪರ್ಕ ಕಡಿತಗೊಂಡಿದೆ. ಹಾಗೂ ಮನೆಗಳೀಗೆ ನೀರು ನುಗ್ಗಿದೆ. ಇದರಿಂದ ಜನ ಸಂಕಷ್ಟ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಯಲ್ಲಿದ್ದ ಸಾಮಾನುಗಳು ನೀರು ಪಾಲಾಗಿವೆ. ರಾತ್ರಿ ಸುರಿದ ಮಳೆಯ ಆರ್ಭಟ ಗ್ರಾಮದ ಜನರಿಗೆ ಆತಂಕವನ್ನೂ ಹೆಚ್ಚಿಸಿದೆ. ಗ್ರಾಮದ ರಸ್ತೆಗಳೆಲ್ಲ ಕೆರೆಯಂತಾಗಿವೆ. ರಸ್ತೆ ಮೇಲೆ ಮಳೆ ನೀರು ಹರಿಯುತ್ತಿದೆ.

Published On - 7:52 am, Sat, 26 September 20

Follow Us
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ