AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆ: ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಧುಮ್ಮಿಕ್ಕುತ್ತಿದೆ ಮಳೆ ನೀರು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಮಳೆ ನೀರು ಧುಮ್ಮಿಕ್ಕುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೊರವಲಯದಲ್ಲಿರುವ ಎಣ್ಣೆ ಹೊಂಡದಲ್ಲಿ ಮಳೆ ನಿರು ಧುಮ್ಮಿಕ್ಕುತ್ತಿದೆ. ಆದರೆ ಯಲ್ಲಮ್ಮ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿಲ್ಲ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು ಎಣ್ಣೆ ಹೊಂಡದ ಮೂಲಕ ಕಾಲುವೆಯತ್ತ ಹರಿಯುತ್ತಿದೆ.

ಧಾರಾಕಾರ ಮಳೆ: ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಧುಮ್ಮಿಕ್ಕುತ್ತಿದೆ ಮಳೆ ನೀರು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 21, 2020 | 10:34 AM

Share

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಮಳೆ ನೀರು ಧುಮ್ಮಿಕ್ಕುತ್ತಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೊರವಲಯದಲ್ಲಿರುವ ಎಣ್ಣೆ ಹೊಂಡದಲ್ಲಿ ಮಳೆ ನಿರು ಧುಮ್ಮಿಕ್ಕುತ್ತಿದೆ.

ಆದರೆ ಯಲ್ಲಮ್ಮ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿಲ್ಲ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು ಎಣ್ಣೆ ಹೊಂಡದ ಮೂಲಕ ಕಾಲುವೆಯತ್ತ ಹರಿಯುತ್ತಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.