AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರಾಕಾರ ಮಳೆ: ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಧುಮ್ಮಿಕ್ಕುತ್ತಿದೆ ಮಳೆ ನೀರು

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಮಳೆ ನೀರು ಧುಮ್ಮಿಕ್ಕುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೊರವಲಯದಲ್ಲಿರುವ ಎಣ್ಣೆ ಹೊಂಡದಲ್ಲಿ ಮಳೆ ನಿರು ಧುಮ್ಮಿಕ್ಕುತ್ತಿದೆ. ಆದರೆ ಯಲ್ಲಮ್ಮ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿಲ್ಲ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು ಎಣ್ಣೆ ಹೊಂಡದ ಮೂಲಕ ಕಾಲುವೆಯತ್ತ ಹರಿಯುತ್ತಿದೆ.

ಧಾರಾಕಾರ ಮಳೆ: ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಧುಮ್ಮಿಕ್ಕುತ್ತಿದೆ ಮಳೆ ನೀರು
ಆಯೇಷಾ ಬಾನು
| Edited By: |

Updated on: Sep 21, 2020 | 10:34 AM

Share

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಗೆ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದ ಎಣ್ಣೆ ಹೊಂಡದಲ್ಲಿ ಮಳೆ ನೀರು ಧುಮ್ಮಿಕ್ಕುತ್ತಿದೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ರೇಣುಕಾ ಯಲ್ಲಮ್ಮ ದೇವಸ್ಥಾನದ ಹೊರವಲಯದಲ್ಲಿರುವ ಎಣ್ಣೆ ಹೊಂಡದಲ್ಲಿ ಮಳೆ ನಿರು ಧುಮ್ಮಿಕ್ಕುತ್ತಿದೆ.

ಆದರೆ ಯಲ್ಲಮ್ಮ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿಲ್ಲ. ಗುಡ್ಡದ ಮೇಲಿಂದ ಹರಿದು ಬರುತ್ತಿರುವ ಅಪಾರ ಪ್ರಮಾಣದ ನೀರು ಎಣ್ಣೆ ಹೊಂಡದ ಮೂಲಕ ಕಾಲುವೆಯತ್ತ ಹರಿಯುತ್ತಿದೆ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!