ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿಲ್ಲದ ಮಳೆ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾನದಿ
ಜಿಲ್ಲೆಯ ಕಳಸ-ಹೊರನಾಡು ರಾಜ್ಯ ಹೆದ್ದಾರಿಯಲ್ಲಿರುವ ಹೆಬ್ಬಾಳೆ ಸೇತುವೆ ಮೇಳೆ ಭದ್ರೆ ಹರಿದುಹೋಗುತ್ತಿರುವದನ್ನು ನೀವು ನೋಡಬಹುದು. ನಿರಂತರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ.
ಚಿಕ್ಕಮಗಳೂರು (Chikkamgalur) ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದಿದೆ ಮಾರಾಯ್ರೇ. ಭದ್ರಾನದಿ (Bhadra River) ಅಪಾಯದ ಮಟ್ಟ (danger Level) ಮೀರಿ ಹರಿಯುತ್ತಿದ್ದು, ಹಲವಾರು ಭಾಗಗಲ್ಲಿ ಸೇತುವೆಗಳು ಮುಳುಗಡೆಗೊಂಡಿವೆ. ಜಿಲ್ಲೆಯ ಕಳಸ-ಹೊರನಾಡು ರಾಜ್ಯ ಹೆದ್ದಾರಿಯಲ್ಲಿರುವ ಹೆಬ್ಬಾಳೆ ಸೇತುವೆ ಮೇಳೆ ಭದ್ರೆ ಹರಿದುಹೋಗುತ್ತಿರುವದನ್ನು ನೀವು ನೋಡಬಹುದು. ನಿರಂತರ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇದನ್ನೂ ಓದಿ: ಹುಲಿ ಸೆರೆ ಸಿಗುವ ಮುನ್ನ ಹಸು ತಿನ್ನುವ ಭಯಾನಕ ದೃಶ್ಯ ಸೆರೆ! ವಿಡಿಯೋ ವೈರಲ್
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್

