AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮಳೆಯ ಆರ್ಭಟಕ್ಕೆ ಮೊದಲ‌ ಬಲಿ, ವೃದ್ಧನ ಮೃತದೇಹ ಪತ್ತೆ

ಹಾಸನ: ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದ ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕ್ಯಾಮನಹಳ್ಳಿ ಬಳಿ ಘಟನೆ ನಡೆದಿದೆ. ಸಂಕಲಾಪುರ ಗ್ರಾಮದ ಸಿದ್ದಯ್ಯ(60) ಮೃತ ವ್ಯಕ್ತಿ. ತೋಟದ ಬಳಿಯಿಂದ ಜಾನುವಾರು ಕರೆತರಲು ಹೋದಾಗ ಈ ಅವಘಡ ಸಂಭವಿಸಿದೆ. ನಿನ್ನೆ ಸಂಜೆ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಹಾಸನ: ಮಳೆಯ ಆರ್ಭಟಕ್ಕೆ ಮೊದಲ‌ ಬಲಿ, ವೃದ್ಧನ ಮೃತದೇಹ ಪತ್ತೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 06, 2020 | 5:16 PM

Share

ಹಾಸನ: ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದ ವೃದ್ದರೊಬ್ಬರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಕ್ಯಾಮನಹಳ್ಳಿ ಬಳಿ ಘಟನೆ ನಡೆದಿದೆ. ಸಂಕಲಾಪುರ ಗ್ರಾಮದ ಸಿದ್ದಯ್ಯ(60) ಮೃತ ವ್ಯಕ್ತಿ.

ತೋಟದ ಬಳಿಯಿಂದ ಜಾನುವಾರು ಕರೆತರಲು ಹೋದಾಗ ಈ ಅವಘಡ ಸಂಭವಿಸಿದೆ. ನಿನ್ನೆ ಸಂಜೆ ನಾಪತ್ತೆಯಾಗಿದ್ದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು