AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swimming Pool ಆಯ್ತು ಜಮೀನು; ಬೆಳೆ ಮಧ್ಯೆಯೇ ಈಜಾಡಿದ ರೈತ

ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಬೂರ್ದಿಪಾಡ ಗ್ರಾಮದಲ್ಲಿ ಜಮೀನಿನಲ್ಲಿ ನೀರು ನಿಂತಿದೆ. ಹೆಸರು, ಹತ್ತಿ, ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ. ಸ್ವಿಮ್ಮಿಂಗ್ ಪೂಲ್​ ಆಯ್ತು ಜಮೀನು ಹೀಗೆ ಕಳೆದ ಒಂದು ವಾರದಿಂದ ಸುರಿದ ಭಾರಿ ಮಳೆಯಿಂದ ತೋಟಗಳಲ್ಲಿ ನೀರು ನಿಂತು ರೈತರು ಕಂಗಾಲಾಗಿದ್ದಾರೆ. ಸುತ್ತಮುತ್ತಲ ಹಳ್ಳ‌ಕೊಳ್ಳದಿಂದ ಬಂದ ನೀರು ಜಮೀನಿನಲ್ಲೆ ನಿಂತಿದೆ. ಈ ಮಧ್ಯೆ ಅದೇ ನೀರಿನಲ್ಲಿ ರೈತರು ಈಜಾಡುತ್ತಿದ್ದಾರೆ. ಬೆಳೆ ಮಧ್ಯೆಯೇ ಈಜಾಡಿದ ರೈತ ಇನ್ನು, ರಾಯಚೂರ ತಾಲೂಕಿನ ಬೂರ್ದಿಪಾಡ ರೈತನ ಜಮೀನಿನಲ್ಲಂತೂ […]

Swimming Pool ಆಯ್ತು ಜಮೀನು; ಬೆಳೆ ಮಧ್ಯೆಯೇ ಈಜಾಡಿದ ರೈತ
ಸಾಧು ಶ್ರೀನಾಥ್​
|

Updated on: Sep 29, 2020 | 9:25 AM

Share

ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಬೂರ್ದಿಪಾಡ ಗ್ರಾಮದಲ್ಲಿ ಜಮೀನಿನಲ್ಲಿ ನೀರು ನಿಂತಿದೆ. ಹೆಸರು, ಹತ್ತಿ, ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.

ಸ್ವಿಮ್ಮಿಂಗ್ ಪೂಲ್​ ಆಯ್ತು ಜಮೀನು ಹೀಗೆ ಕಳೆದ ಒಂದು ವಾರದಿಂದ ಸುರಿದ ಭಾರಿ ಮಳೆಯಿಂದ ತೋಟಗಳಲ್ಲಿ ನೀರು ನಿಂತು ರೈತರು ಕಂಗಾಲಾಗಿದ್ದಾರೆ. ಸುತ್ತಮುತ್ತಲ ಹಳ್ಳ‌ಕೊಳ್ಳದಿಂದ ಬಂದ ನೀರು ಜಮೀನಿನಲ್ಲೆ ನಿಂತಿದೆ. ಈ ಮಧ್ಯೆ ಅದೇ ನೀರಿನಲ್ಲಿ ರೈತರು ಈಜಾಡುತ್ತಿದ್ದಾರೆ.

ಬೆಳೆ ಮಧ್ಯೆಯೇ ಈಜಾಡಿದ ರೈತ ಇನ್ನು, ರಾಯಚೂರ ತಾಲೂಕಿನ ಬೂರ್ದಿಪಾಡ ರೈತನ ಜಮೀನಿನಲ್ಲಂತೂ ಎದೆಯತ್ತರದಷ್ಟು ನೀರು ನಿಂತಿದೆ. ಹೆಸರು, ಹತ್ತಿ ಮೆಣಸಿನಕಾಯಿ ಬೆಳೆದಿದ್ದ ರೈತ ಮಲ್ಲಯ್ಯ ಬೆಳೆ ಕಳಕೊಂಡು ಪಡಿಪಾಟಲು ಅನುಭವಿಸುತ್ತಿದ್ದಾನೆ. ಜಮೀನಿಗೆ ನುಗ್ಗಿದ ನೀರು ತೆರವುಗೊಳಿಸಲು ಆಗದೆ, ಬೆಳೆ ಕಳಕೊಂಡು ಕಂಗಾಲಾದ ರೈತ ಮಲ್ಲಯ್ಯ ಆ ನೀರಿನಲ್ಲೇ ಈಜು ಹೊಡೆಯುವ ಮೂಲಕ ತೋಟದಲ್ಲಿ ನೀರು ಹೇಗೆ ನಿಂತಿದೆ ಎಂಬುದನ್ನು ಸಾಕ್ಷ್ಯ ರೂಪದಲ್ಲಿ ತೋರಿಸಿದ್ದಾನೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ