AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swimming Pool ಆಯ್ತು ಜಮೀನು; ಬೆಳೆ ಮಧ್ಯೆಯೇ ಈಜಾಡಿದ ರೈತ

ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಬೂರ್ದಿಪಾಡ ಗ್ರಾಮದಲ್ಲಿ ಜಮೀನಿನಲ್ಲಿ ನೀರು ನಿಂತಿದೆ. ಹೆಸರು, ಹತ್ತಿ, ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ. ಸ್ವಿಮ್ಮಿಂಗ್ ಪೂಲ್​ ಆಯ್ತು ಜಮೀನು ಹೀಗೆ ಕಳೆದ ಒಂದು ವಾರದಿಂದ ಸುರಿದ ಭಾರಿ ಮಳೆಯಿಂದ ತೋಟಗಳಲ್ಲಿ ನೀರು ನಿಂತು ರೈತರು ಕಂಗಾಲಾಗಿದ್ದಾರೆ. ಸುತ್ತಮುತ್ತಲ ಹಳ್ಳ‌ಕೊಳ್ಳದಿಂದ ಬಂದ ನೀರು ಜಮೀನಿನಲ್ಲೆ ನಿಂತಿದೆ. ಈ ಮಧ್ಯೆ ಅದೇ ನೀರಿನಲ್ಲಿ ರೈತರು ಈಜಾಡುತ್ತಿದ್ದಾರೆ. ಬೆಳೆ ಮಧ್ಯೆಯೇ ಈಜಾಡಿದ ರೈತ ಇನ್ನು, ರಾಯಚೂರ ತಾಲೂಕಿನ ಬೂರ್ದಿಪಾಡ ರೈತನ ಜಮೀನಿನಲ್ಲಂತೂ […]

Swimming Pool ಆಯ್ತು ಜಮೀನು; ಬೆಳೆ ಮಧ್ಯೆಯೇ ಈಜಾಡಿದ ರೈತ
ಸಾಧು ಶ್ರೀನಾಥ್​
|

Updated on: Sep 29, 2020 | 9:25 AM

Share

ರಾಯಚೂರು: ಜಿಲ್ಲೆಯಲ್ಲಿ 1 ವಾರದಿಂದ ನಿರಂತರ ಮಳೆಯಾಗುತ್ತಿದೆ. ಇದರಿಂದ ಬೂರ್ದಿಪಾಡ ಗ್ರಾಮದಲ್ಲಿ ಜಮೀನಿನಲ್ಲಿ ನೀರು ನಿಂತಿದೆ. ಹೆಸರು, ಹತ್ತಿ, ಮೆಣಸಿನಕಾಯಿ ಬೆಳೆಗಳು ಜಲಾವೃತಗೊಂಡಿವೆ.

ಸ್ವಿಮ್ಮಿಂಗ್ ಪೂಲ್​ ಆಯ್ತು ಜಮೀನು ಹೀಗೆ ಕಳೆದ ಒಂದು ವಾರದಿಂದ ಸುರಿದ ಭಾರಿ ಮಳೆಯಿಂದ ತೋಟಗಳಲ್ಲಿ ನೀರು ನಿಂತು ರೈತರು ಕಂಗಾಲಾಗಿದ್ದಾರೆ. ಸುತ್ತಮುತ್ತಲ ಹಳ್ಳ‌ಕೊಳ್ಳದಿಂದ ಬಂದ ನೀರು ಜಮೀನಿನಲ್ಲೆ ನಿಂತಿದೆ. ಈ ಮಧ್ಯೆ ಅದೇ ನೀರಿನಲ್ಲಿ ರೈತರು ಈಜಾಡುತ್ತಿದ್ದಾರೆ.

ಬೆಳೆ ಮಧ್ಯೆಯೇ ಈಜಾಡಿದ ರೈತ ಇನ್ನು, ರಾಯಚೂರ ತಾಲೂಕಿನ ಬೂರ್ದಿಪಾಡ ರೈತನ ಜಮೀನಿನಲ್ಲಂತೂ ಎದೆಯತ್ತರದಷ್ಟು ನೀರು ನಿಂತಿದೆ. ಹೆಸರು, ಹತ್ತಿ ಮೆಣಸಿನಕಾಯಿ ಬೆಳೆದಿದ್ದ ರೈತ ಮಲ್ಲಯ್ಯ ಬೆಳೆ ಕಳಕೊಂಡು ಪಡಿಪಾಟಲು ಅನುಭವಿಸುತ್ತಿದ್ದಾನೆ. ಜಮೀನಿಗೆ ನುಗ್ಗಿದ ನೀರು ತೆರವುಗೊಳಿಸಲು ಆಗದೆ, ಬೆಳೆ ಕಳಕೊಂಡು ಕಂಗಾಲಾದ ರೈತ ಮಲ್ಲಯ್ಯ ಆ ನೀರಿನಲ್ಲೇ ಈಜು ಹೊಡೆಯುವ ಮೂಲಕ ತೋಟದಲ್ಲಿ ನೀರು ಹೇಗೆ ನಿಂತಿದೆ ಎಂಬುದನ್ನು ಸಾಕ್ಷ್ಯ ರೂಪದಲ್ಲಿ ತೋರಿಸಿದ್ದಾನೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ