AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುಮ್ಮಿಕ್ಕಿ ಹರಿಯುತ್ತಿದೆ ಕಾಫಿನಾಡಿನ ಹೆಬ್ಬೆ ಫಾಲ್ಸ್​, ರುದ್ರರಮಣೀಯ ದೃಶ್ಯ ಸೆಳೆಯುತ್ತಿದೆ ಕಣ್ಮನ!

ಚಿಕ್ಕಮಗಳೂರು: ಕಾಫಿನಾಡಿನ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಹೆಬ್ಬೆ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಜಲಪಾತದ ಸೊಬಗಿಗೆ ಮನಸೋತ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಲು ತಂಡೋಪತಂಡವಾಗಿ ಬರುತ್ತಿದ್ದಾರೆ. ಕಳೆದೊಂದು ವಾರದಿಂದಲೂ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತದ ಹಾಲ್ನೊರೆಯಂಥ ನೀರನ್ನು ನೋಡಿ ಎಂಜಾಯ್​ ಮಾಡ್ತಿದ್ದಾರೆ. ಸುಮಾರು 80 ಅಡಿ ಎತ್ತರವಿರುವ ಜಲಪಾತದ ರುದ್ರರಮಣೀಯ ದೃಶ್ಯಗಳನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿಯುತ್ತಿದ್ದಾರೆ.

ಧುಮ್ಮಿಕ್ಕಿ ಹರಿಯುತ್ತಿದೆ ಕಾಫಿನಾಡಿನ ಹೆಬ್ಬೆ ಫಾಲ್ಸ್​, ರುದ್ರರಮಣೀಯ ದೃಶ್ಯ ಸೆಳೆಯುತ್ತಿದೆ ಕಣ್ಮನ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 21, 2020 | 1:47 PM

Share

ಚಿಕ್ಕಮಗಳೂರು: ಕಾಫಿನಾಡಿನ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಹೆಬ್ಬೆ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ.

ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಜಲಪಾತದ ಸೊಬಗಿಗೆ ಮನಸೋತ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಲು ತಂಡೋಪತಂಡವಾಗಿ ಬರುತ್ತಿದ್ದಾರೆ. ಕಳೆದೊಂದು ವಾರದಿಂದಲೂ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತದ ಹಾಲ್ನೊರೆಯಂಥ ನೀರನ್ನು ನೋಡಿ ಎಂಜಾಯ್​ ಮಾಡ್ತಿದ್ದಾರೆ. ಸುಮಾರು 80 ಅಡಿ ಎತ್ತರವಿರುವ ಜಲಪಾತದ ರುದ್ರರಮಣೀಯ ದೃಶ್ಯಗಳನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿಯುತ್ತಿದ್ದಾರೆ.

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್