AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧುಮ್ಮಿಕ್ಕಿ ಹರಿಯುತ್ತಿದೆ ಕಾಫಿನಾಡಿನ ಹೆಬ್ಬೆ ಫಾಲ್ಸ್​, ರುದ್ರರಮಣೀಯ ದೃಶ್ಯ ಸೆಳೆಯುತ್ತಿದೆ ಕಣ್ಮನ!

ಚಿಕ್ಕಮಗಳೂರು: ಕಾಫಿನಾಡಿನ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಹೆಬ್ಬೆ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಜಲಪಾತದ ಸೊಬಗಿಗೆ ಮನಸೋತ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಲು ತಂಡೋಪತಂಡವಾಗಿ ಬರುತ್ತಿದ್ದಾರೆ. ಕಳೆದೊಂದು ವಾರದಿಂದಲೂ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತದ ಹಾಲ್ನೊರೆಯಂಥ ನೀರನ್ನು ನೋಡಿ ಎಂಜಾಯ್​ ಮಾಡ್ತಿದ್ದಾರೆ. ಸುಮಾರು 80 ಅಡಿ ಎತ್ತರವಿರುವ ಜಲಪಾತದ ರುದ್ರರಮಣೀಯ ದೃಶ್ಯಗಳನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿಯುತ್ತಿದ್ದಾರೆ.

ಧುಮ್ಮಿಕ್ಕಿ ಹರಿಯುತ್ತಿದೆ ಕಾಫಿನಾಡಿನ ಹೆಬ್ಬೆ ಫಾಲ್ಸ್​, ರುದ್ರರಮಣೀಯ ದೃಶ್ಯ ಸೆಳೆಯುತ್ತಿದೆ ಕಣ್ಮನ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 21, 2020 | 1:47 PM

Share

ಚಿಕ್ಕಮಗಳೂರು: ಕಾಫಿನಾಡಿನ ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಹೆಬ್ಬೆ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ.

ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಜಲಪಾತದ ಸೊಬಗಿಗೆ ಮನಸೋತ ಪ್ರವಾಸಿಗರು ಅದನ್ನು ಕಣ್ತುಂಬಿಕೊಳ್ಳಲು ತಂಡೋಪತಂಡವಾಗಿ ಬರುತ್ತಿದ್ದಾರೆ. ಕಳೆದೊಂದು ವಾರದಿಂದಲೂ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತದ ಹಾಲ್ನೊರೆಯಂಥ ನೀರನ್ನು ನೋಡಿ ಎಂಜಾಯ್​ ಮಾಡ್ತಿದ್ದಾರೆ. ಸುಮಾರು 80 ಅಡಿ ಎತ್ತರವಿರುವ ಜಲಪಾತದ ರುದ್ರರಮಣೀಯ ದೃಶ್ಯಗಳನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆಹಿಡಿಯುತ್ತಿದ್ದಾರೆ.

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು