AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಂಟೈನ್‌ ಆಗಬೇಕಿದ್ದ ಪೊಲೀಸ್‌ ಸಿಬ್ಬಂದಿಗೆ SSLC ಪರೀಕ್ಷೆ ಡ್ಯೂಟಿ, ಜನರಲ್ಲಿ ಆತಂಕ

ಮಂಗಳೂರು: ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡೋದು ಬಿಟ್ಟು SSLC ಪರೀಕ್ಷೆ ಕರ್ತವ್ಯಕ್ಕೆ ನಿಯೋಜಿಸಿದ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದು ಮಂಗಳೂರಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೌದು, ಗುರುವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಳ್ಳಾಲ ಪೊಲೀಸ್‌ ಠಾಣೆಯ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯ ಪಿಎಸ್‌ಐಗೆ ಜೂನ್‌ 24ರಂದು ಕೊರೊನಾ ಸೋಂಕಿರೋದು ಪತ್ತೆಯಾಗಿತ್ತು. ಆಗ ಸಂಪರ್ಕದಲ್ಲಿದ್ದ ಎಎಸ್‌ಐ ಸೇರಿದಂತೆ ಅವರೊಂದಿಗಿದ್ದ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ […]

ಕ್ವಾರಂಟೈನ್‌ ಆಗಬೇಕಿದ್ದ ಪೊಲೀಸ್‌ ಸಿಬ್ಬಂದಿಗೆ SSLC ಪರೀಕ್ಷೆ ಡ್ಯೂಟಿ, ಜನರಲ್ಲಿ ಆತಂಕ
ಆಯೇಷಾ ಬಾನು
| Edited By: |

Updated on: Jun 26, 2020 | 12:59 PM

Share

ಮಂಗಳೂರು: ಕೊರೊನಾ ಸೋಂಕಿತರ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡೋದು ಬಿಟ್ಟು SSLC ಪರೀಕ್ಷೆ ಕರ್ತವ್ಯಕ್ಕೆ ನಿಯೋಜಿಸಿದ ಆಘಾತಕಾರಿ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇದು ಮಂಗಳೂರಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಹೌದು, ಗುರುವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಉಳ್ಳಾಲ ಪೊಲೀಸ್‌ ಠಾಣೆಯ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಉಳ್ಳಾಲ ಪೊಲೀಸ್‌ ಠಾಣೆಯ ಪಿಎಸ್‌ಐಗೆ ಜೂನ್‌ 24ರಂದು ಕೊರೊನಾ ಸೋಂಕಿರೋದು ಪತ್ತೆಯಾಗಿತ್ತು. ಆಗ ಸಂಪರ್ಕದಲ್ಲಿದ್ದ ಎಎಸ್‌ಐ ಸೇರಿದಂತೆ ಅವರೊಂದಿಗಿದ್ದ ಪೊಲೀಸ್‌ ಸಿಬ್ಬಂದಿಯನ್ನ ಕ್ವಾರಂಟೈನ್‌ ಮಾಡಬೇಕಾಗಿತ್ತು. ಆದ್ರೆ ಅದರ ಬದಲು ಅವರನ್ನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಡ್ಯೂಟಿಗೆ ನಿಯೋಜಿಸಿದ್ದಾರೆ.

ಆಘಾತಕಾರಿಯಂದ್ರೆ, ಅವರನ್ನ ತಲಪಾಡಿ ಗಡಿಭಾಗದಲ್ಲೂ ಕರ್ತವ್ಯಕ್ಕೆ ನಿಯೋಜಿಸಿದ್ದಾರೆ. ಸೋಂಕಿತ ಪಿಎಸ್‌ಐ ಜತೆಗೆ ಸಂಪರ್ಕದಲ್ಲಿದ್ದ ಸಿಬ್ಬಂದಿಯ ಗಂಟಲು ದ್ರವ ಪರೀಕ್ಷೆ‌ ಕೂಡಾ ಮಾಡಿಲ್ಲ. ಜತೆಗೆ ಪೊಲೀಸ್‌ ಠಾಣೆಯನ್ನ ಸೀಲ್‌ಡೌನ್‌ ಮಾಡದೆ ಮೇಲಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ. ಇದು ಕಾನೂನು ಅನುಷ್ಠಾನಗೊಳಿಸಬೇಕಾದವರೇ ಕಾನೂನು ಭಂಗ ಮಾಡಿದರೆ ಹೇಗೆ ಎಂಬ ಆತಂಕಕ್ಕೆ ಕಾರಣವಾಗಿದೆ.

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?