AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಮೃತದೇಹ ಪಡೆಯಲು ಹಣವಿಲ್ಲದೆ 3 ದಿನದಿಂದ ಮಕ್ಕಳ ಪರದಾಟ, ಮುಂದೇನಾಯ್ತು?

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಾಯಿಯ ಅಂತ್ಯ ಕ್ರಿಯೆಗೂ ದುಡ್ಡಿಲ್ಲದೇ ಮಕ್ಕಳು ಪರದಾಡಿದ್ದು, ಅವರಿಗೆ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಹಾಯ ಮಾಡುವ ಮೂಲಕ ಪುಣ್ಯ ಕಾರ್ಯ ಮಾಡಿದೆ. ಸದ್ಯ ಮೂರು ದಿನದ ಬಳಿಕ ಮಗ ತಾಯಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾನೆ. ಹಣ ಇರದ ಕಾರಣಕ್ಕೆ ತಾಯಿಯ ಅಂತ್ಯ ಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾದುಕುಳಿತ ಮನಕಲುಕುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶಪುರ ಗ್ರಾಮದ ನಿವಾಸಿ ಭಾರತಿ ಬಸ್ತವಾಡಕರ್(50) […]

ತಾಯಿಯ ಮೃತದೇಹ ಪಡೆಯಲು ಹಣವಿಲ್ಲದೆ 3 ದಿನದಿಂದ ಮಕ್ಕಳ ಪರದಾಟ, ಮುಂದೇನಾಯ್ತು?
ಆಯೇಷಾ ಬಾನು
|

Updated on: Oct 19, 2020 | 2:34 PM

Share

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಾಯಿಯ ಅಂತ್ಯ ಕ್ರಿಯೆಗೂ ದುಡ್ಡಿಲ್ಲದೇ ಮಕ್ಕಳು ಪರದಾಡಿದ್ದು, ಅವರಿಗೆ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಹಾಯ ಮಾಡುವ ಮೂಲಕ ಪುಣ್ಯ ಕಾರ್ಯ ಮಾಡಿದೆ. ಸದ್ಯ ಮೂರು ದಿನದ ಬಳಿಕ ಮಗ ತಾಯಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾನೆ.

ಹಣ ಇರದ ಕಾರಣಕ್ಕೆ ತಾಯಿಯ ಅಂತ್ಯ ಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾದುಕುಳಿತ ಮನಕಲುಕುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶಪುರ ಗ್ರಾಮದ ನಿವಾಸಿ ಭಾರತಿ ಬಸ್ತವಾಡಕರ್(50) ಚಿಕಿತ್ಸೆ ಫಲಿಸದೇ ಅಕ್ಟೋಬರ್ 16 ರಂದು ಮೃತಪಟ್ಟಿದ್ದರು. ಮೃತ ಭಾರತಿಯ ಇಬ್ಬರು ಗಂಡು ಮಕ್ಕಳು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್​ನಿಂದಾಗಿ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದರು.

ಹೀಗಾಗಿ ತಾಯಿಯ ಮೃತ ದೇಹ ಪಡೆಯಲು ಅವರಿಬ್ಬರ ಬಳಿ ಹಣವಿರಲಿಲ್ಲ. ಹೀಗಾಗಿ ಬಹಳಷ್ಟು ಪರದಾಡಿದ್ದಾರೆ. ಕೊನೆಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಿಬ್ಬಂದಿ ಇವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಮೂರು ದಿನದ ನಂತರ ಮಕ್ಕಳು ಆಸ್ಪತ್ರೆಯ ಶವಾಗಾರದಲ್ಲಿದ್ದ ತಮ್ಮ ತಾಯಿಯ ಮೃತದೇಹವನ್ನು ಪಡೆದು ಸದಾಶಿವನಗರದಲ್ಲಿ ಅಂತ್ಯ ಕ್ರಿಯೆ ನೆರವೇರಿಸಿದ್ದಾರೆ.

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ