AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಮೃತದೇಹ ಪಡೆಯಲು ಹಣವಿಲ್ಲದೆ 3 ದಿನದಿಂದ ಮಕ್ಕಳ ಪರದಾಟ, ಮುಂದೇನಾಯ್ತು?

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಾಯಿಯ ಅಂತ್ಯ ಕ್ರಿಯೆಗೂ ದುಡ್ಡಿಲ್ಲದೇ ಮಕ್ಕಳು ಪರದಾಡಿದ್ದು, ಅವರಿಗೆ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಹಾಯ ಮಾಡುವ ಮೂಲಕ ಪುಣ್ಯ ಕಾರ್ಯ ಮಾಡಿದೆ. ಸದ್ಯ ಮೂರು ದಿನದ ಬಳಿಕ ಮಗ ತಾಯಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾನೆ. ಹಣ ಇರದ ಕಾರಣಕ್ಕೆ ತಾಯಿಯ ಅಂತ್ಯ ಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾದುಕುಳಿತ ಮನಕಲುಕುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶಪುರ ಗ್ರಾಮದ ನಿವಾಸಿ ಭಾರತಿ ಬಸ್ತವಾಡಕರ್(50) […]

ತಾಯಿಯ ಮೃತದೇಹ ಪಡೆಯಲು ಹಣವಿಲ್ಲದೆ 3 ದಿನದಿಂದ ಮಕ್ಕಳ ಪರದಾಟ, ಮುಂದೇನಾಯ್ತು?
ಆಯೇಷಾ ಬಾನು
|

Updated on: Oct 19, 2020 | 2:34 PM

Share

ಬೆಳಗಾವಿ: ಅನಾರೋಗ್ಯದಿಂದ ಮೃತಪಟ್ಟ ತಾಯಿಯ ಅಂತ್ಯ ಕ್ರಿಯೆಗೂ ದುಡ್ಡಿಲ್ಲದೇ ಮಕ್ಕಳು ಪರದಾಡಿದ್ದು, ಅವರಿಗೆ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಹಾಯ ಮಾಡುವ ಮೂಲಕ ಪುಣ್ಯ ಕಾರ್ಯ ಮಾಡಿದೆ. ಸದ್ಯ ಮೂರು ದಿನದ ಬಳಿಕ ಮಗ ತಾಯಿಯ ಅಂತ್ಯ ಸಂಸ್ಕಾರವನ್ನು ನಡೆಸಿದ್ದಾನೆ.

ಹಣ ಇರದ ಕಾರಣಕ್ಕೆ ತಾಯಿಯ ಅಂತ್ಯ ಕ್ರಿಯೆಗಾಗಿ ಮಕ್ಕಳು ಮೂರು ದಿನ ಕಾದುಕುಳಿತ ಮನಕಲುಕುವ ಘಟನೆ ಕುಂದಾನಗರಿ ಬೆಳಗಾವಿಯಲ್ಲಿ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಬಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗಣೇಶಪುರ ಗ್ರಾಮದ ನಿವಾಸಿ ಭಾರತಿ ಬಸ್ತವಾಡಕರ್(50) ಚಿಕಿತ್ಸೆ ಫಲಿಸದೇ ಅಕ್ಟೋಬರ್ 16 ರಂದು ಮೃತಪಟ್ಟಿದ್ದರು. ಮೃತ ಭಾರತಿಯ ಇಬ್ಬರು ಗಂಡು ಮಕ್ಕಳು ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕೊರೊನಾ ಲಾಕ್‌ಡೌನ್​ನಿಂದಾಗಿ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದರು.

ಹೀಗಾಗಿ ತಾಯಿಯ ಮೃತ ದೇಹ ಪಡೆಯಲು ಅವರಿಬ್ಬರ ಬಳಿ ಹಣವಿರಲಿಲ್ಲ. ಹೀಗಾಗಿ ಬಹಳಷ್ಟು ಪರದಾಡಿದ್ದಾರೆ. ಕೊನೆಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೆಲ್ಪ್ ಫಾರ್ ನೀಡಿ ಎಂಬ ಸಂಸ್ಥೆ ಸಿಬ್ಬಂದಿ ಇವರಿಗೆ ಸಹಾಯ ಹಸ್ತ ಚಾಚಿದ್ದಾರೆ. ಮೂರು ದಿನದ ನಂತರ ಮಕ್ಕಳು ಆಸ್ಪತ್ರೆಯ ಶವಾಗಾರದಲ್ಲಿದ್ದ ತಮ್ಮ ತಾಯಿಯ ಮೃತದೇಹವನ್ನು ಪಡೆದು ಸದಾಶಿವನಗರದಲ್ಲಿ ಅಂತ್ಯ ಕ್ರಿಯೆ ನೆರವೇರಿಸಿದ್ದಾರೆ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ