AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಮಾವತಿ ನೀರು ಜಮೀನಿಗೆ ನುಗ್ಗಿ ಬೆಳೆ ನಾಶ, ಪರಿಹಾರಕ್ಕೆ ರೈತರ ಪಟ್ಟು

ತುಮಕೂರು: ರೈತರ ಜಮೀನಿಗೆ ಹೇಮಾವತಿ ನೀರು ನುಗ್ಗಿದ ಘಟನೆ ನಡೆದಿದೆ‌. ಇದ್ರಿಂದ ಸುಮಾರು 3 ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದೆ‌. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅರವೇಸಂದ್ರ ಗ್ರಾಮದ ರೇಣುಕಾರಾಧ್ಯ ಎನ್ನುವವರ ಬೆಳೆ ನಾಶವಾಗಿದೆ. ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಳೆದ ಬದನೆ ಹಾಗೂ ಒಂದು ಎಕರೆ ಪ್ರದೇಶದಲ್ಲಿ ಬೆಳೆದ ಸೌತೆಕಾಯಿ ನಾಶವಾಗಿದೆ‌. ಇದ್ರಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟವಾಗಿದೆ. ಇನ್ನೂ ಹೇಮಾವತಿ ನಾಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ಹೇಮಾವತಿ ನೀರು ಜಮೀನಿಗೆ ನುಗ್ಗಿ ಬೆಳೆ ನಾಶ, ಪರಿಹಾರಕ್ಕೆ ರೈತರ ಪಟ್ಟು
ಆಯೇಷಾ ಬಾನು
|

Updated on:Jun 01, 2020 | 2:55 PM

Share

ತುಮಕೂರು: ರೈತರ ಜಮೀನಿಗೆ ಹೇಮಾವತಿ ನೀರು ನುಗ್ಗಿದ ಘಟನೆ ನಡೆದಿದೆ‌. ಇದ್ರಿಂದ ಸುಮಾರು 3 ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಾಶವಾಗಿದೆ‌. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅರವೇಸಂದ್ರ ಗ್ರಾಮದ ರೇಣುಕಾರಾಧ್ಯ ಎನ್ನುವವರ ಬೆಳೆ ನಾಶವಾಗಿದೆ. ಸುಮಾರು ಎರಡು ಎಕರೆ ಪ್ರದೇಶದಲ್ಲಿ ಬೆಳೆದ ಬದನೆ ಹಾಗೂ ಒಂದು ಎಕರೆ ಪ್ರದೇಶದಲ್ಲಿ ಬೆಳೆದ ಸೌತೆಕಾಯಿ ನಾಶವಾಗಿದೆ‌.

ಇದ್ರಿಂದ ಸುಮಾರು ಮೂರು ಲಕ್ಷ ರೂಪಾಯಿ ನಷ್ಟವಾಗಿದೆ. ಇನ್ನೂ ಹೇಮಾವತಿ ನಾಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವೈಜ್ಞಾನಿಕ ನಾಲಾ ಕಾಮಗಾರಿಯಿಂದ, ಎಡವಟ್ಟಿನಿಂದ ಹೇಮಾವತಿ ನೀರು ತೋಟಕ್ಕೆ ನುಗ್ಗಿದೆ ಎನ್ನಲಾಗುತ್ತಿದೆ. ಅಧಿಕಾರಿಗಳ ಎಡವಟ್ಟಿನಿಂದ ಈ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ ಪರಿಹಾರ ಕೊಡಿ ಎಂದು ರೈತರು ಆಗ್ರಹಿಸಿದ್ದಾರೆ.

Published On - 12:23 pm, Mon, 1 June 20

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ