AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಬಳಿಕ ಮಡಗಾಸ್ಕರ್​ನಿಂದ ಸ್ವಗ್ರಾಮಕ್ಕೆ ಇಂದು ಬರಲಿದ್ದಾರೆ ಹಕ್ಕಿಪಿಕ್ಕಿ ಔಷಧಿ ವ್ಯಾಪಾರಿಗಳು

ದಾವಣಗೆರೆ:ಲಾಕ್​ಡೌನ್ ವೇಳೆ ವಿದೇಶದಲ್ಲಿ ಸಿಲುಕಿದ್ದ ದಾವಣಗೆರೆ ಮೂಲದ ಗಿಡಮೂಲಿಕೆ ಔಷಧಿ ಮಾರಾಟಗಾರರು ಸರ್ಕಾರದ ನೆರವಿನಿಂದ ತವರಿಗೆ ಮರಳುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೋಪನಾಳ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ 17 ಜನ ಗಿಡಮೂಲಿಕೆ ವ್ಯಾಪಾರಿಗಳು ಪೂರ್ವ ಆಫ್ರಿಕಾದ ಮಡಸ್ಕಾರ್ ನಗರಕ್ಕೆ ಗಿಡಮೂಲಿಕೆ ಔಷಧಿ ಮಾರಾಟಕ್ಕೆ ತೆರಳಿದ್ದರು. ಆ ವೇಳೆ ಕೊರೊನಾ ಸೋಂಕಿನ ಹಾವಳಿಯಿಂದಾಗಿ ಲಾಕ್​ಡೌನ್ ಘೋಷಣೆ ಆದ ಬಳಿಕ, ಐದು ತಿಂಗಳಿನಿಂದ ಸ್ವದೇಶಕ್ಕೆ ಮರಳಲು ಪ್ರಯತ್ನ ಮಾಡುತ್ತಿದ್ದರು. ಈ ವೇಳೆ ವ್ಯಾಪಾರಿಗಳ ನೆರವಿಗೆ ಬಂದ ರಾಜ್ಯ ಸರ್ಕಾರ […]

5 ತಿಂಗಳ ಬಳಿಕ ಮಡಗಾಸ್ಕರ್​ನಿಂದ ಸ್ವಗ್ರಾಮಕ್ಕೆ ಇಂದು ಬರಲಿದ್ದಾರೆ  ಹಕ್ಕಿಪಿಕ್ಕಿ ಔಷಧಿ ವ್ಯಾಪಾರಿಗಳು
ಸಾಧು ಶ್ರೀನಾಥ್​
|

Updated on:Aug 21, 2020 | 10:46 AM

Share

ದಾವಣಗೆರೆ:ಲಾಕ್​ಡೌನ್ ವೇಳೆ ವಿದೇಶದಲ್ಲಿ ಸಿಲುಕಿದ್ದ ದಾವಣಗೆರೆ ಮೂಲದ ಗಿಡಮೂಲಿಕೆ ಔಷಧಿ ಮಾರಾಟಗಾರರು ಸರ್ಕಾರದ ನೆರವಿನಿಂದ ತವರಿಗೆ ಮರಳುತ್ತಿದ್ದಾರೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಗೋಪನಾಳ ಗ್ರಾಮದ ಹಕ್ಕಿಪಿಕ್ಕಿ ಜನಾಂಗದ 17 ಜನ ಗಿಡಮೂಲಿಕೆ ವ್ಯಾಪಾರಿಗಳು ಪೂರ್ವ ಆಫ್ರಿಕಾದ ಮಡಸ್ಕಾರ್ ನಗರಕ್ಕೆ ಗಿಡಮೂಲಿಕೆ ಔಷಧಿ ಮಾರಾಟಕ್ಕೆ ತೆರಳಿದ್ದರು. ಆ ವೇಳೆ ಕೊರೊನಾ ಸೋಂಕಿನ ಹಾವಳಿಯಿಂದಾಗಿ ಲಾಕ್​ಡೌನ್ ಘೋಷಣೆ ಆದ ಬಳಿಕ, ಐದು ತಿಂಗಳಿನಿಂದ ಸ್ವದೇಶಕ್ಕೆ ಮರಳಲು ಪ್ರಯತ್ನ ಮಾಡುತ್ತಿದ್ದರು. ಈ ವೇಳೆ ವ್ಯಾಪಾರಿಗಳ ನೆರವಿಗೆ ಬಂದ ರಾಜ್ಯ ಸರ್ಕಾರ ಹಾಗೂ ದಾವಣಗೆರೆ ಸಂಸದ ಜಿ.ಎಂ ಸಿದ್ದೇಶ್ವರ ಅವರ ಶತಪ್ರಯತ್ನದಿಂದಾಗಿ ವ್ಯಾಪಾರಿಗಳು ತವರಿಗೆ ಮರಳುವಂತ್ತಾಗಿದೆ.

ಮಡಗಾಸ್ಕರ್​ನಿಂದ ಭಾರತಕ್ಕೆ ಬರಲು ಒಬ್ಬರಿಗೆ 89 ಸಾವಿರ ರೂಪಾಯಿ ದರ ನಿಗದಿ ಮಾಡಲಾಗಿತ್ತು, ಆದರೆ ವ್ಯಾಪಾರಿಗಳ ಪರಿಸ್ದಿತಿ ‌ಮನವರಿಕೆ ಮಾಡಿಕೊಟ್ಟ ನಂತರ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ.ಇಂದು ಮುಂಬಯಿಗೆ ಬಂದ 17 ಜನ ಗಿಡಮೂಲಿಕೆ ಔಷಧಿ ವ್ಯಾಪಾರಿಗಳು. ಎಳು ದಿನ ಹೊಟೆಲ್​ನಲ್ಲಿ ಕ್ವಾರಂಟೈನ್ ಆಗಿ ಅವಧಿ ಪೂರ್ಣಗೊಳಿಸಿದ ನಂತರ ಸ್ವಗ್ರಾಮಕ್ಕೆ ತೆರಳಲಿದ್ದಾರೆ.

Published On - 10:32 am, Fri, 21 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ