AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪೌರ ಕಾರ್ಮಿಕರ ಸಾವು, 50 ಲಕ್ಷ ಪರಿಹಾರ ಕೊಡುತ್ತಾ BBMP?

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಪೌರ ಕಾರ್ಮಿಕರು ಕೊರೊನಾದಿಂದ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಕಳುಹಿಸಿದೆ. ಹೌದು ಇತ್ತೀಚೆಗೆ ಕೊರೊನಾದಿಂದ ಬಿಬಿಎಂಪಿಯ ಕರ್ತವ್ಯ ನಿರತ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದರು. ಆದ್ರೆ ಹೀಗೆ ಸಾವನ್ನಪ್ಪಿದ ಪೌರ ಕಾರ್ಮಿಕರಿಗೆ ಸರ್ಕಾರದಿಂದಾಗಲಿ ಅಥವಾ ಗರೀಬ್‌ ಕಲ್ಯಾಣ್‌ ವಿಮೆ ಯೋಜನೆಯಿಂದ ಏನಾದರೂ 50 ಲಕ್ಷ ರೂ. ಗಳ ಪರಿಹಾರ ನೀಡಲು ಅವಕಾಶವಿದೆಯೇ? ಗುತ್ತಿಗೆ ಕಾರ್ಮಿಕರಿಗೂ ಬಿಬಿಎಂಪಿ ಯೋಜನೆ ಅನ್ವಯಿಸುತ್ತದಯೇ? ಈ ಬಗ್ಗೆ ಮಾಹಿತಿ ನೀಡಿ ಎಂದು ಹೈಕೋರ್ಟ್‌ ಬಿಬಿಎಂಪಿಗೆ ನೋಟಿಸ್‌ […]

ಕೊರೊನಾದಿಂದ ಪೌರ ಕಾರ್ಮಿಕರ ಸಾವು, 50 ಲಕ್ಷ ಪರಿಹಾರ ಕೊಡುತ್ತಾ BBMP?
ಕರ್ನಾಟಕ ಹೈಕೋರ್ಟ್​
Guru
| Edited By: |

Updated on:Jul 25, 2020 | 2:52 PM

Share

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಪೌರ ಕಾರ್ಮಿಕರು ಕೊರೊನಾದಿಂದ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಕಳುಹಿಸಿದೆ.

ಹೌದು ಇತ್ತೀಚೆಗೆ ಕೊರೊನಾದಿಂದ ಬಿಬಿಎಂಪಿಯ ಕರ್ತವ್ಯ ನಿರತ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದರು. ಆದ್ರೆ ಹೀಗೆ ಸಾವನ್ನಪ್ಪಿದ ಪೌರ ಕಾರ್ಮಿಕರಿಗೆ ಸರ್ಕಾರದಿಂದಾಗಲಿ ಅಥವಾ ಗರೀಬ್‌ ಕಲ್ಯಾಣ್‌ ವಿಮೆ ಯೋಜನೆಯಿಂದ ಏನಾದರೂ 50 ಲಕ್ಷ ರೂ. ಗಳ ಪರಿಹಾರ ನೀಡಲು ಅವಕಾಶವಿದೆಯೇ? ಗುತ್ತಿಗೆ ಕಾರ್ಮಿಕರಿಗೂ ಬಿಬಿಎಂಪಿ ಯೋಜನೆ ಅನ್ವಯಿಸುತ್ತದಯೇ? ಈ ಬಗ್ಗೆ ಮಾಹಿತಿ ನೀಡಿ ಎಂದು ಹೈಕೋರ್ಟ್‌ ಬಿಬಿಎಂಪಿಗೆ ನೋಟಿಸ್‌ ಜಾರಿ ಮಾಡಿದೆ.

ಈಗ ಚೆಂಡು ಬಿಬಿಎಂಪಿಯ ಅಂಗಳದಲ್ಲಿದ್ದು, ಈ ಸಂಬಂಧ ಕೋರ್ಟ್‌ಗೆ ಬಿಬಿಎಂಪಿಯಲ್ಲಿನ ಯೋಜನೆಗಳ ಬಗ್ಗೆ ಮತ್ತು ಪೌರ ಕಾರ್ಮಿಕರಿಗೆ ಇರುವ ಕಲ್ಯಾಣ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಬೇಕಿದೆ.

Published On - 5:56 pm, Thu, 23 July 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!