AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪೌರ ಕಾರ್ಮಿಕರ ಸಾವು, 50 ಲಕ್ಷ ಪರಿಹಾರ ಕೊಡುತ್ತಾ BBMP?

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಪೌರ ಕಾರ್ಮಿಕರು ಕೊರೊನಾದಿಂದ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಕಳುಹಿಸಿದೆ. ಹೌದು ಇತ್ತೀಚೆಗೆ ಕೊರೊನಾದಿಂದ ಬಿಬಿಎಂಪಿಯ ಕರ್ತವ್ಯ ನಿರತ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದರು. ಆದ್ರೆ ಹೀಗೆ ಸಾವನ್ನಪ್ಪಿದ ಪೌರ ಕಾರ್ಮಿಕರಿಗೆ ಸರ್ಕಾರದಿಂದಾಗಲಿ ಅಥವಾ ಗರೀಬ್‌ ಕಲ್ಯಾಣ್‌ ವಿಮೆ ಯೋಜನೆಯಿಂದ ಏನಾದರೂ 50 ಲಕ್ಷ ರೂ. ಗಳ ಪರಿಹಾರ ನೀಡಲು ಅವಕಾಶವಿದೆಯೇ? ಗುತ್ತಿಗೆ ಕಾರ್ಮಿಕರಿಗೂ ಬಿಬಿಎಂಪಿ ಯೋಜನೆ ಅನ್ವಯಿಸುತ್ತದಯೇ? ಈ ಬಗ್ಗೆ ಮಾಹಿತಿ ನೀಡಿ ಎಂದು ಹೈಕೋರ್ಟ್‌ ಬಿಬಿಎಂಪಿಗೆ ನೋಟಿಸ್‌ […]

ಕೊರೊನಾದಿಂದ ಪೌರ ಕಾರ್ಮಿಕರ ಸಾವು, 50 ಲಕ್ಷ ಪರಿಹಾರ ಕೊಡುತ್ತಾ BBMP?
ಕರ್ನಾಟಕ ಹೈಕೋರ್ಟ್​
Guru
| Edited By: |

Updated on:Jul 25, 2020 | 2:52 PM

Share

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಪೌರ ಕಾರ್ಮಿಕರು ಕೊರೊನಾದಿಂದ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಕಳುಹಿಸಿದೆ.

ಹೌದು ಇತ್ತೀಚೆಗೆ ಕೊರೊನಾದಿಂದ ಬಿಬಿಎಂಪಿಯ ಕರ್ತವ್ಯ ನಿರತ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದರು. ಆದ್ರೆ ಹೀಗೆ ಸಾವನ್ನಪ್ಪಿದ ಪೌರ ಕಾರ್ಮಿಕರಿಗೆ ಸರ್ಕಾರದಿಂದಾಗಲಿ ಅಥವಾ ಗರೀಬ್‌ ಕಲ್ಯಾಣ್‌ ವಿಮೆ ಯೋಜನೆಯಿಂದ ಏನಾದರೂ 50 ಲಕ್ಷ ರೂ. ಗಳ ಪರಿಹಾರ ನೀಡಲು ಅವಕಾಶವಿದೆಯೇ? ಗುತ್ತಿಗೆ ಕಾರ್ಮಿಕರಿಗೂ ಬಿಬಿಎಂಪಿ ಯೋಜನೆ ಅನ್ವಯಿಸುತ್ತದಯೇ? ಈ ಬಗ್ಗೆ ಮಾಹಿತಿ ನೀಡಿ ಎಂದು ಹೈಕೋರ್ಟ್‌ ಬಿಬಿಎಂಪಿಗೆ ನೋಟಿಸ್‌ ಜಾರಿ ಮಾಡಿದೆ.

ಈಗ ಚೆಂಡು ಬಿಬಿಎಂಪಿಯ ಅಂಗಳದಲ್ಲಿದ್ದು, ಈ ಸಂಬಂಧ ಕೋರ್ಟ್‌ಗೆ ಬಿಬಿಎಂಪಿಯಲ್ಲಿನ ಯೋಜನೆಗಳ ಬಗ್ಗೆ ಮತ್ತು ಪೌರ ಕಾರ್ಮಿಕರಿಗೆ ಇರುವ ಕಲ್ಯಾಣ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಬೇಕಿದೆ.

Published On - 5:56 pm, Thu, 23 July 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ