AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಪೌರ ಕಾರ್ಮಿಕರ ಸಾವು, 50 ಲಕ್ಷ ಪರಿಹಾರ ಕೊಡುತ್ತಾ BBMP?

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಪೌರ ಕಾರ್ಮಿಕರು ಕೊರೊನಾದಿಂದ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಕಳುಹಿಸಿದೆ. ಹೌದು ಇತ್ತೀಚೆಗೆ ಕೊರೊನಾದಿಂದ ಬಿಬಿಎಂಪಿಯ ಕರ್ತವ್ಯ ನಿರತ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದರು. ಆದ್ರೆ ಹೀಗೆ ಸಾವನ್ನಪ್ಪಿದ ಪೌರ ಕಾರ್ಮಿಕರಿಗೆ ಸರ್ಕಾರದಿಂದಾಗಲಿ ಅಥವಾ ಗರೀಬ್‌ ಕಲ್ಯಾಣ್‌ ವಿಮೆ ಯೋಜನೆಯಿಂದ ಏನಾದರೂ 50 ಲಕ್ಷ ರೂ. ಗಳ ಪರಿಹಾರ ನೀಡಲು ಅವಕಾಶವಿದೆಯೇ? ಗುತ್ತಿಗೆ ಕಾರ್ಮಿಕರಿಗೂ ಬಿಬಿಎಂಪಿ ಯೋಜನೆ ಅನ್ವಯಿಸುತ್ತದಯೇ? ಈ ಬಗ್ಗೆ ಮಾಹಿತಿ ನೀಡಿ ಎಂದು ಹೈಕೋರ್ಟ್‌ ಬಿಬಿಎಂಪಿಗೆ ನೋಟಿಸ್‌ […]

ಕೊರೊನಾದಿಂದ ಪೌರ ಕಾರ್ಮಿಕರ ಸಾವು, 50 ಲಕ್ಷ ಪರಿಹಾರ ಕೊಡುತ್ತಾ BBMP?
ಕರ್ನಾಟಕ ಹೈಕೋರ್ಟ್​
Guru
| Updated By: |

Updated on:Jul 25, 2020 | 2:52 PM

Share

ಬೆಂಗಳೂರು: ಬೆಂಗಳೂರಿನಲ್ಲಿ ನಾಲ್ವರು ಪೌರ ಕಾರ್ಮಿಕರು ಕೊರೊನಾದಿಂದ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಬಿಬಿಎಂಪಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಕಳುಹಿಸಿದೆ.

ಹೌದು ಇತ್ತೀಚೆಗೆ ಕೊರೊನಾದಿಂದ ಬಿಬಿಎಂಪಿಯ ಕರ್ತವ್ಯ ನಿರತ ನಾಲ್ವರು ಪೌರ ಕಾರ್ಮಿಕರು ಸಾವನ್ನಪ್ಪಿದ್ದರು. ಆದ್ರೆ ಹೀಗೆ ಸಾವನ್ನಪ್ಪಿದ ಪೌರ ಕಾರ್ಮಿಕರಿಗೆ ಸರ್ಕಾರದಿಂದಾಗಲಿ ಅಥವಾ ಗರೀಬ್‌ ಕಲ್ಯಾಣ್‌ ವಿಮೆ ಯೋಜನೆಯಿಂದ ಏನಾದರೂ 50 ಲಕ್ಷ ರೂ. ಗಳ ಪರಿಹಾರ ನೀಡಲು ಅವಕಾಶವಿದೆಯೇ? ಗುತ್ತಿಗೆ ಕಾರ್ಮಿಕರಿಗೂ ಬಿಬಿಎಂಪಿ ಯೋಜನೆ ಅನ್ವಯಿಸುತ್ತದಯೇ? ಈ ಬಗ್ಗೆ ಮಾಹಿತಿ ನೀಡಿ ಎಂದು ಹೈಕೋರ್ಟ್‌ ಬಿಬಿಎಂಪಿಗೆ ನೋಟಿಸ್‌ ಜಾರಿ ಮಾಡಿದೆ.

ಈಗ ಚೆಂಡು ಬಿಬಿಎಂಪಿಯ ಅಂಗಳದಲ್ಲಿದ್ದು, ಈ ಸಂಬಂಧ ಕೋರ್ಟ್‌ಗೆ ಬಿಬಿಎಂಪಿಯಲ್ಲಿನ ಯೋಜನೆಗಳ ಬಗ್ಗೆ ಮತ್ತು ಪೌರ ಕಾರ್ಮಿಕರಿಗೆ ಇರುವ ಕಲ್ಯಾಣ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಬೇಕಿದೆ.

Published On - 5:56 pm, Thu, 23 July 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ