AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ.. ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ ಜ.29ರಂದು ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಶ್ರೀನಿವಾಸ ರಾವ್ ಎಂಬುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅಡಿಯಲ್ಲಿ ಹೈಕೋರ್ಟ್ ನೋಟಿಸ್ ನೀಡಿದೆ.

ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ.. ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್
ಕರ್ನಾಟಕ ಹೈಕೋರ್ಟ್​
KUSHAL V
|

Updated on: Feb 05, 2021 | 10:13 PM

Share

ಬೆಂಗಳೂರು: ಇಬ್ಬರು ನ್ಯಾಯಮೂರ್ತಿಗಳನ್ನು ಕೊಲ್ಲುವುದಾಗಿ ಜ.29ರಂದು ಪತ್ರ ಬರೆದ ವೃದ್ಧನಿಗೆ ಹೈಕೋರ್ಟ್ ನೋಟಿಸ್ ನೀಡಿದೆ. ಶ್ರೀನಿವಾಸ ರಾವ್ ಎಂಬುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅಡಿಯಲ್ಲಿ ಹೈಕೋರ್ಟ್ ನೋಟಿಸ್ ನೀಡಿದೆ.

ಅಂದ ಹಾಗೆ, ಶ್ರೀನಿವಾಸ್ ರಾವ್ 2010ರಲ್ಲೂ ಇಂಥದ್ದೇ ಕೃತ್ಯ ಮಾಡಿದ್ದರು. ಜೊತೆಗೆ, ಕಳೆದ ವರ್ಷವೂ ನ್ಯಾಯಮೂರ್ತಿಗಳ ಮೇಲೆ ಇಂಥದ್ದೇ ಆರೋಪ ಮಾಡಿದ್ದರು. ಅಷ್ಟೇ ಅಲ್ಲ, ತಮ್ಮ ಪತ್ರದಲ್ಲಿ ಇಬ್ಬರು ವಕೀಲರನ್ನು ಸಹ ಕೊಲ್ಲುವುದಾಗಿಯೂ ಉಲ್ಲೇಖಿಸಿದ್ದಾರೆ. ಜೊತೆಗೆ, ವಕೀಲರು, ನ್ಯಾಯಾಧೀಶರ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ್ದಾರೆ.

ಹಾಗಾಗಿ, ನ್ಯಾಯಾಲಯದ ಮೇಲೆ ಆಧಾರರಹಿತ ಆರೋಪ ಹೊರಿಸಲಾಗಿದೆ. ಮೇಲ್ನೋಟಕ್ಕೆ ಕ್ರಿಮಿನಲ್ ನ್ಯಾಯಾಂಗ ನಿಂದನೆಯಾಗಿದೆ. ಹೀಗಾಗಿ, ಮಾ.1ರಂದು ಕಾನ್ಫರೆನ್ಸ್ ಮೂಲಕ ಹಾಜರಾಗಲು ವೃದ್ಧನಿಗೆ ಕೋರ್ಟ್​ ಸೂಚನೆ ನೀಡಿದೆ. ಜೊತೆಗೆ, ಪತ್ರವನ್ನು ಮುಂದಿನ ಕ್ರಮಕ್ಕಾಗಿ ಪೊಲೀಸರಿಗೆ ಕಳುಹಿಸಲು ಸಿ.ಜೆ ಎ.ಎಸ್ ಒಕಾ‌ ನೇತೃತ್ವದ ವಿಭಾಗೀಯ ಪೀಠ ಆದೇಶ ನೀಡಿದೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್