AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹಮನಿ ಕೋಟೆಯಲ್ಲಿ ಜಾಗ ಒತ್ತುವರಿ, ಅಕ್ರಮ ಮನೆಗಳ ತೆರವಿಗೆ ಹೈಕೋರ್ಟ್ ಆದೇಶ

ಕಲಬುರಗಿ: ಬಹಮನಿ ಕೋಟೆಯಲ್ಲಿರುವ ಮನೆಗಳ ತೆರವಿಗೆ ಕಲಬುರಗಿ ಜಿಲ್ಲಾಡಳಿತ ಮುಂದಾಗಿದೆ. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮನೆಗಳ ತೆರವಿಗೆ ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಕೂಡಲೇ ಮನೆಗಳನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಮನೆ ತೆರವು ಮಾಡದಿದ್ದರೆ ಮನೆಗಳನ್ನು ಧ್ವಂಸಗೊಳಿಸುವುದಾಗಿ ಎಚ್ಚರಿಕೆ ನೀಡಿದೆ. ಕಲಬುರಗಿಯ ಐತಿಹಾಸಿಕ ಬಹಮನಿ ಕೋಟೆಯಲ್ಲಿ ಸುಮಾರು 282 ಮನೆಗಳಿವೆ. ಇವರೆಲ್ಲ ನೂರಾರು ವರ್ಷಗಳಿಂದ ಇಲ್ಲೇ ಇದ್ದು ತಮ್ಮ ಗೂಡು ಕಟ್ಟಿಕೊಂಡಿದ್ದಾರೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಜನ ಕಂಗಾಲಾಗಿದ್ದಾರೆ. ಮನೆಗಳನ್ನು ತೆರವುಗೊಳಿಸೋದಿಲ್ಲಾ ಎಂದು ಕೋಟೆಯಲ್ಲಿನ […]

ಬಹಮನಿ ಕೋಟೆಯಲ್ಲಿ ಜಾಗ ಒತ್ತುವರಿ, ಅಕ್ರಮ ಮನೆಗಳ ತೆರವಿಗೆ ಹೈಕೋರ್ಟ್ ಆದೇಶ
ಸಾಧು ಶ್ರೀನಾಥ್​
|

Updated on:Feb 02, 2020 | 11:13 AM

Share

ಕಲಬುರಗಿ: ಬಹಮನಿ ಕೋಟೆಯಲ್ಲಿರುವ ಮನೆಗಳ ತೆರವಿಗೆ ಕಲಬುರಗಿ ಜಿಲ್ಲಾಡಳಿತ ಮುಂದಾಗಿದೆ. ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮನೆಗಳ ತೆರವಿಗೆ ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಕೂಡಲೇ ಮನೆಗಳನ್ನು ತೆರವುಗೊಳಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ಮನೆ ತೆರವು ಮಾಡದಿದ್ದರೆ ಮನೆಗಳನ್ನು ಧ್ವಂಸಗೊಳಿಸುವುದಾಗಿ ಎಚ್ಚರಿಕೆ ನೀಡಿದೆ.

ಕಲಬುರಗಿಯ ಐತಿಹಾಸಿಕ ಬಹಮನಿ ಕೋಟೆಯಲ್ಲಿ ಸುಮಾರು 282 ಮನೆಗಳಿವೆ. ಇವರೆಲ್ಲ ನೂರಾರು ವರ್ಷಗಳಿಂದ ಇಲ್ಲೇ ಇದ್ದು ತಮ್ಮ ಗೂಡು ಕಟ್ಟಿಕೊಂಡಿದ್ದಾರೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಜನ ಕಂಗಾಲಾಗಿದ್ದಾರೆ. ಮನೆಗಳನ್ನು ತೆರವುಗೊಳಿಸೋದಿಲ್ಲಾ ಎಂದು ಕೋಟೆಯಲ್ಲಿನ ನಿವಾಸಿಗಳು ಪಟ್ಟು ಹಿಡಿದಿದ್ದಾರೆ.

ಈ ಹಿಂದೆ ಕೋಟೆಯಲ್ಲಿರುವ ಅಕ್ರಮ ನಿವಾಸಿಗಳ ತೆರವಿಗೆ ಕೆಲ ಸಾರ್ವಜನಿಕರು ಹೈಕೋರ್ಟ್ ಮೆಟ್ಟಿಲೇರಿದ್ರು. ರಾಜ್ಯ ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಿದ್ದರು. ಐತಿಹಾಸಿಕ ಸ್ಮಾರಕವಾಗಿದ್ದರಿಂದ ಅಕ್ರಮವಾಗಿ ವಾಸವಾಗಿದ್ದವರ ತೆರವುಗೊಳಿಸುವಂತೆ ಕೋರ್ಟ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

Published On - 11:08 am, Sun, 2 February 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!