AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು. ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ […]

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ
KUSHAL V
|

Updated on: Sep 28, 2020 | 6:47 PM

Share

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು.

ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ ಬಸನಗೌಡ ತುರವಿಹಾಳರ ಅರ್ಜಿ ವಜಾಗೊಳಿಸಿದೆ. ಅನರ್ಹಗೊಂಡ ಬಳಿಕ ಪ್ರತಾಪಗೌಡ ಪಾಟೀಲ್​ರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ರಿಲೀಫ್​ ನೀಡಿತ್ತು.

ಆದರೆ, ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಈವರೆಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿರಲಿಲ್ಲ.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!