AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು. ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ […]

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ
KUSHAL V
|

Updated on: Sep 28, 2020 | 6:47 PM

Share

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು.

ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ ಬಸನಗೌಡ ತುರವಿಹಾಳರ ಅರ್ಜಿ ವಜಾಗೊಳಿಸಿದೆ. ಅನರ್ಹಗೊಂಡ ಬಳಿಕ ಪ್ರತಾಪಗೌಡ ಪಾಟೀಲ್​ರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ರಿಲೀಫ್​ ನೀಡಿತ್ತು.

ಆದರೆ, ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಈವರೆಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿರಲಿಲ್ಲ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ