AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು. ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ […]

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ
KUSHAL V
|

Updated on: Sep 28, 2020 | 6:47 PM

Share

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು.

ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ ಬಸನಗೌಡ ತುರವಿಹಾಳರ ಅರ್ಜಿ ವಜಾಗೊಳಿಸಿದೆ. ಅನರ್ಹಗೊಂಡ ಬಳಿಕ ಪ್ರತಾಪಗೌಡ ಪಾಟೀಲ್​ರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ರಿಲೀಫ್​ ನೀಡಿತ್ತು.

ಆದರೆ, ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಈವರೆಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿರಲಿಲ್ಲ.

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್