AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು. ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ […]

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ
KUSHAL V
|

Updated on: Sep 28, 2020 | 6:47 PM

Share

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು.

ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ ಬಸನಗೌಡ ತುರವಿಹಾಳರ ಅರ್ಜಿ ವಜಾಗೊಳಿಸಿದೆ. ಅನರ್ಹಗೊಂಡ ಬಳಿಕ ಪ್ರತಾಪಗೌಡ ಪಾಟೀಲ್​ರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ರಿಲೀಫ್​ ನೀಡಿತ್ತು.

ಆದರೆ, ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಈವರೆಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿರಲಿಲ್ಲ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ