AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು. ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ […]

ಮಸ್ಕಿ ಕ್ಷೇತ್ರದ ಬೈಎಲೆಕ್ಷನ್​ಗೆ ದಾರಿ ಸುಗಮ: ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ
KUSHAL V
|

Updated on: Sep 28, 2020 | 6:47 PM

Share

ಬೆಂಗಳೂರು: ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ತೊಡಕು ಇದೀಗ ನಿವಾರಣೆಯಾಗಿದೆ. ಕ್ಷೇತ್ರದ ಶಾಸಕ ಪ್ರತಾಪಗೌಡ ಪಾಟೀಲ್ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಚುನಾವಣಾ ತಕರಾರು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಈ ಮೂಲಕ ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿಯನ್ನು ದೂರಮಾಡಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ್‌ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ಹೈಕೋರ್ಟ್​ಗೆ ತಕರಾರು ಅರ್ಜಿಯನ್ನು ಸಲ್ಲಿಸಿದ್ದರು. ಪರಾಜಿತ ಅಭ್ಯರ್ಥಿಯನ್ನು ವಿಜಯಿ ಎಂದು ಘೋಷಿಸಲು ಮನವಿ ಮಾಡಿದ್ದರು.

ಆದರೆ, ಸೂಕ್ತ ದಾಖಲೆ ನೀಡದ್ದಕ್ಕೆ ಹೈಕೋರ್ಟ್ ಬಸನಗೌಡ ತುರವಿಹಾಳರ ಅರ್ಜಿ ವಜಾಗೊಳಿಸಿದೆ. ಅನರ್ಹಗೊಂಡ ಬಳಿಕ ಪ್ರತಾಪಗೌಡ ಪಾಟೀಲ್​ರಿಗೆ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ರಿಲೀಫ್​ ನೀಡಿತ್ತು.

ಆದರೆ, ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಈವರೆಗೂ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಆಗಿರಲಿಲ್ಲ.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ