AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಮೇಲೆ ಹಲ್ಲೆ, ಅಪಹರಣ ಯತ್ನ ಪ್ರಕರಣ: ಸಿಎಂ BSY ರಾಜಕೀಯ ಕಾರ್ಯದರ್ಶಿ ಸಂತೋಷ್​​ಗೆ ಎದುರಾಯ್ತು ಸಂಕಷ್ಟ

ವಿನಯ್ ಮೇಲೆ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ N.R.ಸಂತೋಷ್​​ಗೆ ಸಂಕಷ್ಟ ಎದುರಾಗಿದೆ. ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ವಿನಯ್ ಮೇಲೆ ಹಲ್ಲೆ, ಅಪಹರಣ ಯತ್ನ ಪ್ರಕರಣ: ಸಿಎಂ BSY ರಾಜಕೀಯ ಕಾರ್ಯದರ್ಶಿ ಸಂತೋಷ್​​ಗೆ ಎದುರಾಯ್ತು ಸಂಕಷ್ಟ
N.R.ಸಂತೋಷ್​
KUSHAL V
|

Updated on: Feb 01, 2021 | 8:15 PM

Share

ಬೆಂಗಳೂರು: ವಿನಯ್ ಮೇಲೆ ಹಲ್ಲೆ ಮತ್ತು ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ N.R.ಸಂತೋಷ್​​ಗೆ ಸಂಕಷ್ಟ ಎದುರಾಗಿದೆ. ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಮೂಲಕ, N.R.ಸಂತೋಷ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾ.ಹೆಚ್.ಪಿ.ಸಂದೇಶ್​ರವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಅಂದ ಹಾಗೆ, ಪ್ರಕರಣದ ವಿಚಾರಣೆ ವೇಳೆ ತಮ್ಮ ಪರ ಸ್ವತಃ ವಿನಯ್ ವಾದ ಮಂಡಿಸಿದ್ದರು. ಪ್ರಕರಣವನ್ನು CCBಗೆ ವರ್ಗಾಯಿಸಿದ್ದನ್ನು ಪ್ರಶ್ನಿಸಿ N.R.ಸಂತೋಷ್​ ಅರ್ಜಿ ಸಲ್ಲಿಸಿದ್ದರು.

ಗೋಹತ್ಯೆ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್​ಗೆ PIL ಸಲ್ಲಿಕೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ