AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

H. ವಿಶ್ವನಾಥ್​ಗೆ ಬಿಗ್​ ಶಾಕ್​! R. ಶಂಕರ್, MTB ನಾಗರಾಜ್​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಈ ಮೂಲಕ ಸಚಿವರಾಗುವ ಹಂಬಲದಲ್ಲಿದ್ದ H.ವಿಶ್ವನಾಥ್​ಗೆ ಬಿಗ್​ ಶಾಕ್​ ನೀಡಿದೆ.

H. ವಿಶ್ವನಾಥ್​ಗೆ ಬಿಗ್​ ಶಾಕ್​! R. ಶಂಕರ್, MTB ನಾಗರಾಜ್​ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
KUSHAL V
| Updated By: ಸಾಧು ಶ್ರೀನಾಥ್​|

Updated on:Nov 30, 2020 | 5:56 PM

Share

ಬೆಂಗಳೂರು: ಹೆಚ್.ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ ಎಂದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಈ ಮೂಲಕ ಸಚಿವರಾಗುವ ಹಂಬಲದಲ್ಲಿದ್ದ H.ವಿಶ್ವನಾಥ್​ಗೆ ಬಿಗ್​ ಶಾಕ್​ ನೀಡಿದೆ. ಆದರೆ ಆರ್.ಶಂಕರ್, ಎಂಟಿಬಿ ನಾಗರಾಜ್​ಗೆ ಹೈಕೋರ್ಟ್​ ಬಿಗ್ ರಿಲೀಫ್ ಕೊಟ್ಟಿದೆ.

ಅವರಿಬ್ಬರೂ ಮರು ಆಯ್ಕೆಯಾಗಿದ್ದಾರೆ, ಹಾಗಾಗಿ ಅನರ್ಹತೆಯಿಲ್ಲ ಪರಿಷತ್ ಸದಸ್ಯ H. ವಿಶ್ವನಾಥ್ ಸಚಿವರಾಗಲು ಅನರ್ಹ. ಸಂವಿಧಾನದ ಆರ್ಟಿಕಲ್ 164(1B), 361B ಅಡಿ ಅನರ್ಹ. ಆದರೆ, ಆರ್. ಶಂಕರ್, ಎಂಟಿಬಿ ನಾಗರಾಜ್​ಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್ ವಿಭಾಗೀಯ ಪೀಠ ತನ್ನ ಮಧ್ಯಂತರ ಆದೇಶದಲ್ಲಿ ಸಂವಿಧಾನದಡಿ ಮರು ಆಯ್ಕೆ ಹಿನ್ನೆಲೆ ಅನರ್ಹತೆಯಿಲ್ಲ. ಸಚಿವರಾಗಲು ಇಬ್ಬರಿಗೂ ಅನರ್ಹತೆಯಿಲ್ಲ ಎಂದು ಆದೇಶ ಹೊರಡಿಸಿದೆ.

ರಾಜ್ಯಪಾಲರಲ್ಲ; ಅನರ್ಹತೆಯನ್ನು ಮುಖ್ಯಮಂತ್ರಿಯೇ ಪರಿಗಣಿಸಬೇಕು- ಕೋರ್ಟ್​ ಕಿವಿಮಾತು ಪ್ರಕರಣದಲ್ಲಿ ರಾಜ್ಯಪಾಲರಿಗೆ ನಿರ್ದೇಶನ ನೀಡಲು ಕೋರ್ಟ್​ ನಿರಾಕರಿಸಿದೆ. ರಾಜ್ಯಪಾಲರು ಸಂವಿಧಾನಬದ್ಧವಾಗಿ ಅವರು ಸಚಿವರನ್ನು ನೇಮಿಸಬೇಕು. ಮುಖ್ಯಮಂತ್ರಿ ಸಂವಿಧಾನದಡಿ ನೇಮಕಗೊಂಡಿದ್ದಾರೆ. ಹಾಗಾಗಿ, ವಿಶ್ವನಾಥ್ ಅವರನ್ನು ಶಿಫಾರಸು ಮಾಡುವ ಮುನ್ನ ಅವರ ಅನರ್ಹತೆಯನ್ನು Disqualification ಮುಖ್ಯಮಂತ್ರಿ ಪರಿಗಣಿಸಬೇಕು ಎಂದು ಸಿಜೆ A.S. ಒಕಾ, ನ್ಯಾ. S. ವಿಶ್ವಜಿತ್ ಶೆಟ್ಟಿ ಅವರ ಪೀಠ ಕಿವಿಮಾತು ಹೇಳಿದೆ. ಆದರೆ, H.ವಿಶ್ವನಾಥ್ MLCಯಾಗಿ ನಾಮನಿರ್ದೇಶನಗೊಂಡಿದ್ದರು. ಹಾಗಾಗಿ, ಸಂವಿಧಾನದಡಿ ಅವರ ಮರು ಆಯ್ಕೆಗೆ ಅವಕಾಶವಿದೆ ಎಂದು ವಿಭಾಗೀಯ ಪೀಠ ಮಧ್ಯಂತರ ಆದೇಶದಲ್ಲಿ ತಿಳಿಸಿದೆ.

Published On - 3:48 pm, Mon, 30 November 20

ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಎಂಎಲ್​ಎ ಗೆಸ್ಟ್​ಹೌಸ್​ ಕ್ಯಾಂಟೀನ್ ನಿರ್ವಾಹಕರನ್ನು ಥಳಿಸಿದ ಶಿವಸೇನಾ ಶಾಸಕ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಆರ್​ಜೆಡಿಯಿಂದ ರೈಲು ತಡೆ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಕಲಶಕ್ಕೆ ಐದು ಎಲೆ ಇಡುವುದರ ಹಿಂದಿನ ರಹಸ್ಯ ಹಾಗೂ ವಿಶೇಷ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ಮೂಲಾ ನಕ್ಷತ್ರದಲ್ಲಿ ಚಂದ್ರ ಸಂಚಾರ: ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ನಿಜವಾದ ಟಾಮ್ ಆ್ಯಂಡ್ ಜೆರಿ; ಒಟ್ಟಿಗೇ ಊಟ ಮಾಡುವ ಬೆಕ್ಕು-ಇಲಿ ವಿಡಿಯೋ ವೈರಲ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಕೆಳಗಿಂದ ಮೇಲೆ ಹರಿವ ನೀರಿನಲ್ಲಿ ದೋಣಿ ಬಿಟ್ಟ ಸಚಿವ ಶಿವರಾಜ್ ಸಿಂಗ್ ಚೌಹಾಣ್
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಬ್ರೆಜಿಲ್​ನಲ್ಲಿ ಭಾರತೀಯ ಶಾಸ್ತ್ರೀಯ ಸಂಗೀತ ಕೇಳಿ ತಲೆದೂಗಿದ ಪ್ರಧಾನಿ ಮೋದಿ
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ಪ್ರೀತಿಸಿ ಮದುವೆಯಾದಕೆಯನ್ನು ಬಿಟ್ಟು ಮತ್ತೊಂದು ಮದ್ವೆ: ಪ್ರೀತಿ ಕೊಂದ ಪವನ್
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ತಂದೆ ಬಗ್ಗೆ ಮಕ್ಕಳು ಕೇಳಿದರೆ ಏನು ಹೇಳ್ತೀರಿ? ನಿರ್ಧಾರ ತಿಳಿಸಿದ ಭಾವನಾ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಅಧಿಕಾರವಲ್ಲ, ಅದೊಂದು ಜವಾಬ್ದಾರಿ: ಸಿಟಿ ರವಿ