AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ

ವಿದ್ಯಾರ್ಹತೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವ ಗ್ಯಾರಂಟಿಯಿಲ್ಲ. ಹೀಗಾಗಿ ಪತಿ, ಪತ್ನಿಗೆ ಜೀವನಾಂಶ ನೀಡಬೇಕೆಂದು ಫ್ಯಾಮಿಲಿ ಕೋರ್ಟ್ ನೀಡಿದ್ದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿದೆ.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ
ಕರ್ನಾಟಕ ಹೈಕೋರ್ಟ್
KUSHAL V
|

Updated on: Feb 06, 2021 | 8:33 PM

Share

ಬೆಂಗಳೂರು: ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಹಕ್ಕುದಾರಳು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ ಹೊರಬಿದ್ದಿದೆ.

ವಿದ್ಯಾರ್ಹತೆ ಇದ್ದ ಮಾತ್ರಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ಪತಿ ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವ ಗ್ಯಾರಂಟಿಯಿಲ್ಲ. ಹೀಗಾಗಿ ಪತಿ, ಪತ್ನಿಗೆ ಜೀವನಾಂಶ ನೀಡಬೇಕೆಂದು ಫ್ಯಾಮಿಲಿ ಕೋರ್ಟ್ ನೀಡಿದ್ದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿದೆ.

ಈ ಮೂಲಕ, ಹೈಕೋರ್ಟ್​ ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ. ಪತ್ನಿಗೆ ಮಾಸಿಕ 3ಸಾವಿರ ಜೀವನಾಂಶ ನೀಡುವಂತೆ ಪತಿಗೆ ಸೂಚಿಸಿ ನ್ಯಾ.ಡಾ.H.B.ಪ್ರಭಾಕರ ಶಾಸ್ತ್ರಿರವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!

ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!