AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ

ವಿದ್ಯಾರ್ಹತೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವ ಗ್ಯಾರಂಟಿಯಿಲ್ಲ. ಹೀಗಾಗಿ ಪತಿ, ಪತ್ನಿಗೆ ಜೀವನಾಂಶ ನೀಡಬೇಕೆಂದು ಫ್ಯಾಮಿಲಿ ಕೋರ್ಟ್ ನೀಡಿದ್ದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿದೆ.

ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ -ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ
ಕರ್ನಾಟಕ ಹೈಕೋರ್ಟ್
KUSHAL V
|

Updated on: Feb 06, 2021 | 8:33 PM

Share

ಬೆಂಗಳೂರು: ವಿದ್ಯಾವಂತ ಪತ್ನಿಯೂ ಜೀವನಾಂಶಕ್ಕೆ ಹಕ್ಕುದಾರಳು ಎಂದು ಹೈಕೋರ್ಟ್ ಏಕಸದಸ್ಯ ಪೀಠದಿಂದ ಮಹತ್ತರ ಆದೇಶ ಹೊರಬಿದ್ದಿದೆ.

ವಿದ್ಯಾರ್ಹತೆ ಇದ್ದ ಮಾತ್ರಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ. ಪತಿ ವಿದ್ಯಾವಂತ ಪತ್ನಿಗೆ ಜೀವನಾಂಶ ನಿರಾಕರಿಸುವಂತಿಲ್ಲ. ವಿದ್ಯಾರ್ಹತೆ ಇದ್ದವರಿಗೆಲ್ಲಾ ಉದ್ಯೋಗ ಸಿಗುವ ಗ್ಯಾರಂಟಿಯಿಲ್ಲ. ಹೀಗಾಗಿ ಪತಿ, ಪತ್ನಿಗೆ ಜೀವನಾಂಶ ನೀಡಬೇಕೆಂದು ಫ್ಯಾಮಿಲಿ ಕೋರ್ಟ್ ನೀಡಿದ್ದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿದೆ.

ಈ ಮೂಲಕ, ಹೈಕೋರ್ಟ್​ ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ್ದ ಆದೇಶವನ್ನು ಎತ್ತಿಹಿಡಿದಿದೆ. ಪತ್ನಿಗೆ ಮಾಸಿಕ 3ಸಾವಿರ ಜೀವನಾಂಶ ನೀಡುವಂತೆ ಪತಿಗೆ ಸೂಚಿಸಿ ನ್ಯಾ.ಡಾ.H.B.ಪ್ರಭಾಕರ ಶಾಸ್ತ್ರಿರವರ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?