AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3,000 ಕಂಟೈನ್‌ಮೆಂಟ್‌ ಜೋನ್‌ಗೆ ಆಹಾರ ಪೂರೈಕೆ ವೈಫಲ್ಯ, BBMPಗೆ ಹೈಕೋರ್ಟ್‌ ಚಾಟಿ

ಬೆಂಗಳೂರು: ಕೊರೊನಾ ಸೋಂಕು ನಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿಗೆ ಕರ್ನಾಟಕ ಹೈಕೋರ್ಟ್‌ ಚಾಟಿ ಏಟು ಬೀಸಿದೆ. ಬೆಂಗಳೂರಿನ ಕಂಟೈನ್‌ಮೆಂಟ್‌ ಜೋನ್‌ಗಳನ್ನ ಸರಿಯಾಗಿ ನಿಭಾಯಿಸಲು ವಿಫಲವಾಗಿರೋದಕ್ಕೆ ಗರಮ್‌ ಆಗಿರುವ ಹೈಕೋರ್ಟ್‌ ಕೂಡಲೇ ಸರಿಯಾದ ಕ್ರಮ ಕೈಗೊಳ್ಳಿ ಎಂದು ಎಚ್ಚರಿಸಿದೆ. ಬೆೆಂಗಳೂರಿನ ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಆಹಾರ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಬಿಬಿಎಂಪಿ ವಕೀಲರು, ಈ ಜೋನ್‌ಗಳಲ್ಲಿ ಆಹಾರ ಪೂರೈಕೆ ಸಾಧ್ಯವಾಗಿಲ್ಲ, ಆದ್ರೆ ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಪಡಿತರ ಅಂಗಡಿಗಳಿವೆ. ಜನರು ಅಲ್ಲಿಂದ ಆಹಾರ ಧಾನ್ಯ ಪಡೆಯಲು ನಿರ್ಬಂಧ […]

3,000 ಕಂಟೈನ್‌ಮೆಂಟ್‌ ಜೋನ್‌ಗೆ ಆಹಾರ ಪೂರೈಕೆ ವೈಫಲ್ಯ, BBMPಗೆ ಹೈಕೋರ್ಟ್‌ ಚಾಟಿ
ಕರ್ನಾಟಕ ಹೈಕೋರ್ಟ್​
Follow us
Guru
| Updated By:

Updated on:Jul 09, 2020 | 7:27 PM

ಬೆಂಗಳೂರು: ಕೊರೊನಾ ಸೋಂಕು ನಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರದ ಬೇಜವಾಬ್ದಾರಿಗೆ ಕರ್ನಾಟಕ ಹೈಕೋರ್ಟ್‌ ಚಾಟಿ ಏಟು ಬೀಸಿದೆ. ಬೆಂಗಳೂರಿನ ಕಂಟೈನ್‌ಮೆಂಟ್‌ ಜೋನ್‌ಗಳನ್ನ ಸರಿಯಾಗಿ ನಿಭಾಯಿಸಲು ವಿಫಲವಾಗಿರೋದಕ್ಕೆ ಗರಮ್‌ ಆಗಿರುವ ಹೈಕೋರ್ಟ್‌ ಕೂಡಲೇ ಸರಿಯಾದ ಕ್ರಮ ಕೈಗೊಳ್ಳಿ ಎಂದು ಎಚ್ಚರಿಸಿದೆ.

ಬೆೆಂಗಳೂರಿನ ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಆಹಾರ ಪೂರೈಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ ಬಿಬಿಎಂಪಿ ವಕೀಲರು, ಈ ಜೋನ್‌ಗಳಲ್ಲಿ ಆಹಾರ ಪೂರೈಕೆ ಸಾಧ್ಯವಾಗಿಲ್ಲ, ಆದ್ರೆ ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಪಡಿತರ ಅಂಗಡಿಗಳಿವೆ. ಜನರು ಅಲ್ಲಿಂದ ಆಹಾರ ಧಾನ್ಯ ಪಡೆಯಲು ನಿರ್ಬಂಧ ಇಲ್ಲವೆಂದು ಹೇಳಿದರು.

ಬಿಬಿಎಂಪಿ ವಕೀಲರ ಈ ಹೇಳಿಕೆಯಿಂದ ಗರಂ‌ ಆದ ಹೈಕೋರ್ಟ್, ಬಿಬಿಎಂಪಿ ಕಂಟೈನ್‌ಮೆಂಟ್ ಜೋನ್ ಗಳನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಹೀಗಾಗಿಯೇ ಜನ ಕಂಟೈನ್‌ಮೆಂಟ್ ಜೋನ್ ನಿಯಮ ಪಾಲಿಸುತ್ತಿಲ್ಲ. ಹೀಗೆಯೇ ಮುಂದುವರಿದ್ರೆ ಇದರಿಂದ ಕೋವಿಡ್-19 ಸೋಂಕು ಮತ್ತಷ್ಟು ಏರಿಕೆಯಾಗಬಹುದು. ಹೀಗಾಗಿ ತಕ್ಷಣವೆ 3,000 ಕಂಟೈನ್‌ಮೆಂಟ್ ಜೋನ್‌ಗಳಲ್ಲಿ ಅಗತ್ಯವಿದ್ದವರಿಗೆ ಆಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ಸೂಚಿಸಿತು.

Published On - 6:29 pm, Thu, 9 July 20

Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
Daily Horoscope: ಕೆಲಸದಲ್ಲಿನ ನಿಮ್ಮ ಚುರುಕುತನದಿಂದ ಮೆಚ್ಚುಗೆ ಗಳಿಸುವಿರಿ
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ