AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?

ಬೆಂಗಳೂರು: ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅದಮ್ಯ ತುಡಿತ ಅಲ್ಲಿನ ಜನ, ಜನಪ್ರತಿನಿಧಿಗಳ ಬಹುದಿನದ ಕನಸು. ಅದೀಗ ಕೈಗೂಡುವ ಕಾಲ ಸಮೀಪಿಸಿದೆ. ಐತಿಹಾಸಿಕ ತೀರ್ಮಾನವಾಗಿದೆ ವಿಜಯನಗರ ಜಿಲ್ಲೆಯಾಗಬೇಕೆಂಬ ಬಹುದಿನದ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೇತೃತ್ವದ  ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ದೊರೆತಿದೆ.  ಇದರಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳನ್ನೊಳಗೊಂಡ ಈ ನೂತನ ಜಿಲ್ಲೆ ರಚನೆ […]

ವಿಜಯನಗರ ಜಿಲ್ಲೆ ಸ್ಥಾಪನೆ: ಸಚಿವ ಆನಂದ್ ಸಿಂಗ್ ಕೊಟ್ಟ ಗುಡ್​ ನ್ಯೂಸ್​ ಏನು?
ಸಾಧು ಶ್ರೀನಾಥ್​
|

Updated on: Nov 18, 2020 | 12:13 PM

Share

ಬೆಂಗಳೂರು: ಹಿಂದೂ ಸಾಮ್ರಾಜ್ಯವಾಗಿದ್ದ ವಿಜಯನಗರ ಕ್ಷೇತ್ರವನ್ನು ಮಾದರಿ ಜಿಲ್ಲೆಯಾಗಿ ಮಾಡಬೇಕೆಂಬ ಅದಮ್ಯ ತುಡಿತ ಅಲ್ಲಿನ ಜನ, ಜನಪ್ರತಿನಿಧಿಗಳ ಬಹುದಿನದ ಕನಸು. ಅದೀಗ ಕೈಗೂಡುವ ಕಾಲ ಸಮೀಪಿಸಿದೆ.

ಐತಿಹಾಸಿಕ ತೀರ್ಮಾನವಾಗಿದೆ ವಿಜಯನಗರ ಜಿಲ್ಲೆಯಾಗಬೇಕೆಂಬ ಬಹುದಿನದ ಬೇಡಿಕೆಗೆ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ನೇತೃತ್ವದ  ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ದೊರೆತಿದೆ.  ಇದರಿಂದ ಐತಿಹಾಸಿಕ ತೀರ್ಮಾನ ಮಾಡಿದಂತಾಗಿದೆ ಎಂದು ಬೆಂಗಳೂರಿನಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ. ಬಳ್ಳಾರಿ ಪಶ್ಚಿಮ ಭಾಗದ ತಾಲೂಕುಗಳನ್ನೊಳಗೊಂಡ ಈ ನೂತನ ಜಿಲ್ಲೆ ರಚನೆ ಮಾಡಬೇಕೆಂಬ ದೀರ್ಘಕಾಲದ ಬೇಡಿಕೆ ಈಡೇರಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್